ಬ್ರೇಕಿಂಗ್ ನ್ಯೂಸ್
23-11-20 01:22 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 23: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಭಾರೀ ಚಂಡಮಾರುತ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಭೀತಿ ಎದುರಾಗಿದೆ. ನೀವಾರ್ ಎನ್ನುವ ಹೆಸರಿನ ಚಂಡಮಾರುತ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯಾದ್ಯಂತ ರೆಡ್ ಎಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಆಗಿರುವುದರಿಂದ ಗಂಟೆಗೆ ನೂರು ಕಿಮೀ ವೇಗದಲ್ಲಿ ಬಿರುಗಾಳಿ ಇನ್ನು 24 ಗಂಟೆಯೊಳಗೆ ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಈಗಾಗಲೇ ಭಾರೀ ಬಿರುಗಾಳಿ ತಮಿಳುನಾಡು ಕರಾವಳಿ ಭಾಗದಲ್ಲಿ ಬೀಸಲು ಆರಂಭಿಸಿದೆ. ಹವಾಮಾನ ಇಲಾಖೆ ಪ್ರಕಾರ, ನ.24ರ ವೇಳೆಗೆ ಚಂಡಮಾರುತವು ತಮಿಳುನಾಡಿನ ಕಾರೈಕಲ್, ಮಹಾಬಲಿಪುರಂ ಭಾಗದಿಂದ ಹಾದು ಹೋಗಲಿದೆ ಎನ್ನಲಾಗುತ್ತಿದೆ. ಇದರ ಪರಿಣಾಮ ತಮಿಳುನಾಡಿನ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಚೆನ್ನೈ, ನಾಗಪಟ್ಟಿಣಂ, ಪುದುಕೋಟೈ, ತಿರುವಾರೂರು, ತಂಜಾವೂರು ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್ ತಂಡ ಈಗಾಗ್ಲೇ ತಮಿಳುನಾಡು ಕರಾವಳಿಗೆ ಆಗಮಿಸಿದ್ದು, ವಿವಿಧ ತಂಡಗಳಾಗಿ ಕಾರ್ಯಾಚರಣೆ ಆರಂಭಿಸಿದೆ. ಸಮುದ್ರ ತೀರದ ನಿವಾಸಿಗಳನ್ನು ಸ್ಥಳಾಂತರಿಸಲು ಆರಂಭಿಸಿದೆ. ಚಂಡಮಾರುತದ ಎಫೆಕ್ಟ್ ನ.23ರಿಂದ 25ರ ವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೀವಾರ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿಯೂ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
After a relatively calm five months, the North Indian Ocean has jumped back into action with multiple systems forming back to back across the basin. The depression formed over the southwest Arabian Sea on Saturday intensified into the Very Severe Cyclonic Storm ‘Gati’ on Sunday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm