ಬ್ರೇಕಿಂಗ್ ನ್ಯೂಸ್
23-11-20 01:22 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 23: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಭಾರೀ ಚಂಡಮಾರುತ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಭೀತಿ ಎದುರಾಗಿದೆ. ನೀವಾರ್ ಎನ್ನುವ ಹೆಸರಿನ ಚಂಡಮಾರುತ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯಾದ್ಯಂತ ರೆಡ್ ಎಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಆಗಿರುವುದರಿಂದ ಗಂಟೆಗೆ ನೂರು ಕಿಮೀ ವೇಗದಲ್ಲಿ ಬಿರುಗಾಳಿ ಇನ್ನು 24 ಗಂಟೆಯೊಳಗೆ ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಈಗಾಗಲೇ ಭಾರೀ ಬಿರುಗಾಳಿ ತಮಿಳುನಾಡು ಕರಾವಳಿ ಭಾಗದಲ್ಲಿ ಬೀಸಲು ಆರಂಭಿಸಿದೆ. ಹವಾಮಾನ ಇಲಾಖೆ ಪ್ರಕಾರ, ನ.24ರ ವೇಳೆಗೆ ಚಂಡಮಾರುತವು ತಮಿಳುನಾಡಿನ ಕಾರೈಕಲ್, ಮಹಾಬಲಿಪುರಂ ಭಾಗದಿಂದ ಹಾದು ಹೋಗಲಿದೆ ಎನ್ನಲಾಗುತ್ತಿದೆ. ಇದರ ಪರಿಣಾಮ ತಮಿಳುನಾಡಿನ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಚೆನ್ನೈ, ನಾಗಪಟ್ಟಿಣಂ, ಪುದುಕೋಟೈ, ತಿರುವಾರೂರು, ತಂಜಾವೂರು ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್ ತಂಡ ಈಗಾಗ್ಲೇ ತಮಿಳುನಾಡು ಕರಾವಳಿಗೆ ಆಗಮಿಸಿದ್ದು, ವಿವಿಧ ತಂಡಗಳಾಗಿ ಕಾರ್ಯಾಚರಣೆ ಆರಂಭಿಸಿದೆ. ಸಮುದ್ರ ತೀರದ ನಿವಾಸಿಗಳನ್ನು ಸ್ಥಳಾಂತರಿಸಲು ಆರಂಭಿಸಿದೆ. ಚಂಡಮಾರುತದ ಎಫೆಕ್ಟ್ ನ.23ರಿಂದ 25ರ ವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೀವಾರ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿಯೂ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
After a relatively calm five months, the North Indian Ocean has jumped back into action with multiple systems forming back to back across the basin. The depression formed over the southwest Arabian Sea on Saturday intensified into the Very Severe Cyclonic Storm ‘Gati’ on Sunday.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm