ಬ್ರೇಕಿಂಗ್ ನ್ಯೂಸ್
11-02-24 08:13 pm HK NEWS ದೇಶ - ವಿದೇಶ
ನವದೆಹಲಿ, ಫೆ.11: ಉತ್ತರಾಖಂಡದ ಹಲ್ದ್ ವಾನಿಯಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿ ಪ್ರಕರಣದ ಮಾಸ್ಟರ್ಮೈಂಡ್ ಎನ್ನಲಾದ ಅಬ್ದುಲ್ ಮಲಿಕ್ನನ್ನು ಪೊಲೀಸರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಂಧಿಸಿದ್ದಾರೆ.
ಉತ್ತರಾಖಂಡದ ಹಲ್ದ್ ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಹಿಂಸಾಚಾರ ಉಂಟಾಗಿ ಆರು ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರಾಖಂಡ ಪೊಲೀಸ್ ಅಧಿಕಾರಿ, ಮದರಸಾ ನಿರ್ಮಿಸಲಾಗಿದ್ದ ಜಾಗ ಸರ್ಕಾರಕ್ಕೆ ಸೇರಿದ್ದಾದರೂ ಅಕ್ರಮವಾಗಿ ಇನ್ನೊಬ್ಬರಿಂದ ಖರೀದಿಸಿ ತನ್ನದೆಂದು ಹೇಳಿಕೊಂಡಿದ್ದ. ಹೀಗಾಗಿ ಸ್ಥಳೀಯಾಡಳಿತ ಮಸೀದಿ ಒಡೆಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ. ಕೃತ್ಯದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಉತ್ತರಾಖಂಡ ಹಾಗೂ ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ.
ಹಲ್ದ್ವಾನಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೆ 60 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಓರ್ವ ಸಮಾಜವಾದಿ ಪಕ್ಷದ ಪ್ರಭಾವಿ ನಾಯಕನ ಸಹೋದರ ಎಂದು ತಿಳಿದುಬಂದಿದೆ. ಹಲ್ದ್ವಾನಿ ನಗರದಲ್ಲಿ ಇಂಟರ್ನೆಟ್ ಸೇವೆಯನ್ನು ಮರು ಸ್ಥಾಪಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಶೇರ್ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಾಖಂಡ ಪೊಲೀಸರು ಎಚ್ಚರಿಸಿದ್ದಾರೆ.
Key Accused Arrested In Haldwani Violence Probe | Haldwani News Today | News18Breaking News: Key accused arrested in Haldwani Violence probe; Uttarakhand Government source reveals Abdul Malik's son & 3 others held by police
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm