ಬ್ರೇಕಿಂಗ್ ನ್ಯೂಸ್
11-02-24 08:13 pm HK NEWS ದೇಶ - ವಿದೇಶ
ನವದೆಹಲಿ, ಫೆ.11: ಉತ್ತರಾಖಂಡದ ಹಲ್ದ್ ವಾನಿಯಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿ ಪ್ರಕರಣದ ಮಾಸ್ಟರ್ಮೈಂಡ್ ಎನ್ನಲಾದ ಅಬ್ದುಲ್ ಮಲಿಕ್ನನ್ನು ಪೊಲೀಸರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಂಧಿಸಿದ್ದಾರೆ.
ಉತ್ತರಾಖಂಡದ ಹಲ್ದ್ ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಹಿಂಸಾಚಾರ ಉಂಟಾಗಿ ಆರು ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರಾಖಂಡ ಪೊಲೀಸ್ ಅಧಿಕಾರಿ, ಮದರಸಾ ನಿರ್ಮಿಸಲಾಗಿದ್ದ ಜಾಗ ಸರ್ಕಾರಕ್ಕೆ ಸೇರಿದ್ದಾದರೂ ಅಕ್ರಮವಾಗಿ ಇನ್ನೊಬ್ಬರಿಂದ ಖರೀದಿಸಿ ತನ್ನದೆಂದು ಹೇಳಿಕೊಂಡಿದ್ದ. ಹೀಗಾಗಿ ಸ್ಥಳೀಯಾಡಳಿತ ಮಸೀದಿ ಒಡೆಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ. ಕೃತ್ಯದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಉತ್ತರಾಖಂಡ ಹಾಗೂ ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ.
ಹಲ್ದ್ವಾನಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೆ 60 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಓರ್ವ ಸಮಾಜವಾದಿ ಪಕ್ಷದ ಪ್ರಭಾವಿ ನಾಯಕನ ಸಹೋದರ ಎಂದು ತಿಳಿದುಬಂದಿದೆ. ಹಲ್ದ್ವಾನಿ ನಗರದಲ್ಲಿ ಇಂಟರ್ನೆಟ್ ಸೇವೆಯನ್ನು ಮರು ಸ್ಥಾಪಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಶೇರ್ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಾಖಂಡ ಪೊಲೀಸರು ಎಚ್ಚರಿಸಿದ್ದಾರೆ.
Key Accused Arrested In Haldwani Violence Probe | Haldwani News Today | News18Breaking News: Key accused arrested in Haldwani Violence probe; Uttarakhand Government source reveals Abdul Malik's son & 3 others held by police
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm