ಬ್ರೇಕಿಂಗ್ ನ್ಯೂಸ್
12-02-24 12:20 pm HK News Desk ದೇಶ - ವಿದೇಶ
ಕೇರಳ, ಫೆ 12: ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿ ಫೇಸ್ಬುಕ್ನಲ್ಲಿ ಕಮೆಂಟ್ ಮಾಡಿರುವ ಪ್ರಾಧ್ಯಾಪಕಿ ವಿರುದ್ಧ ತನಿಖೆ ನಡೆಸಲು ಕ್ಯಾಲಿಕಟ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್ಐಟಿ) ಸಮಿತಿಯನ್ನು ರಚಿಸಿದೆ.
'ಸಮಿತಿಯ ವರದಿ ಆಧರಿಸಿ ಪ್ರೊ.ಎ.ಶೈಜಾ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮಹಾತ್ಮ ಗಾಂಧಿಯ ತತ್ವ ಮತ್ತು ಸಿದ್ದಾಂತಗಳಿಗೆ ವಿರುದ್ಧವಾದ ಹೇಳಿಕೆಯನ್ನು ಎನ್ಐಟಿ ಯಾವತ್ತಿಗೂ ಬೆಂಬಲಿಸುವುದಿಲ್ಲ' ಎಂದು ಎನ್ಐಟಿ ತಿಳಿಸಿದೆ.
ಜನವರಿ 30ರಂದು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕಿ ಶೈಜಾ ಅವರು ಫೇಸ್ಬುಕ್ನಲ್ಲಿ, "ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆ ಪಡಬೇಕು" ಎಂದು ಕಾಮೆಂಟ್ ಮಾಡಿದ್ದರು. ಹಿಂದೂ ಮಹಾಸಭಾ ಕಾರ್ಯಕರ್ತ ನಾಥೂರಾಮ್ ವಿನಾಯಕ್ ಗೋಡ್ಸೆ ಭಾರತದಲ್ಲಿ ಅನೇಕರ ಹೀರೋ ಎಂದು ಗೋಡ್ಸೆ ಫೋಟೋ ಪೋಸ್ಟ್ ಮಾಡಿದ್ದ ವಕೀಲ ಕೃಷ್ಣ ರಾಜ್ ಎಂಬವರ ಪೋಸ್ಟ್ಗೆ ಪ್ರಾಧ್ಯಾಪಕಿ ಕಾಮೆಂಟ್ ಮಾಡಿದ್ದಾರೆ.
ಎಸ್ಎಫ್ಐ, ಕೆಎಸ್ಯು, ಎಂಎಸ್ಎಫ್ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಾಧ್ಯಾಪಕಿ ವಿರುದ್ಧ ದೂರು ನೀಡಿದ್ದವು. ಐಪಿಸಿ ಸೆಕ್ಷನ್ 153 ಅಡಿಯಲ್ಲಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
The National Institute of Technology-Calicut (NIT) here has constituted a panel to investigate a recent controversial Facebook comment by a woman professor which allegedly glorified Mahatma Gandhi's assassin Nathuram Godse.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 09:07 pm
HK News Desk
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm