ಬ್ರೇಕಿಂಗ್ ನ್ಯೂಸ್
12-02-24 12:20 pm HK News Desk ದೇಶ - ವಿದೇಶ
ಕೇರಳ, ಫೆ 12: ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿ ಫೇಸ್ಬುಕ್ನಲ್ಲಿ ಕಮೆಂಟ್ ಮಾಡಿರುವ ಪ್ರಾಧ್ಯಾಪಕಿ ವಿರುದ್ಧ ತನಿಖೆ ನಡೆಸಲು ಕ್ಯಾಲಿಕಟ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್ಐಟಿ) ಸಮಿತಿಯನ್ನು ರಚಿಸಿದೆ.
'ಸಮಿತಿಯ ವರದಿ ಆಧರಿಸಿ ಪ್ರೊ.ಎ.ಶೈಜಾ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮಹಾತ್ಮ ಗಾಂಧಿಯ ತತ್ವ ಮತ್ತು ಸಿದ್ದಾಂತಗಳಿಗೆ ವಿರುದ್ಧವಾದ ಹೇಳಿಕೆಯನ್ನು ಎನ್ಐಟಿ ಯಾವತ್ತಿಗೂ ಬೆಂಬಲಿಸುವುದಿಲ್ಲ' ಎಂದು ಎನ್ಐಟಿ ತಿಳಿಸಿದೆ.
ಜನವರಿ 30ರಂದು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕಿ ಶೈಜಾ ಅವರು ಫೇಸ್ಬುಕ್ನಲ್ಲಿ, "ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆ ಪಡಬೇಕು" ಎಂದು ಕಾಮೆಂಟ್ ಮಾಡಿದ್ದರು. ಹಿಂದೂ ಮಹಾಸಭಾ ಕಾರ್ಯಕರ್ತ ನಾಥೂರಾಮ್ ವಿನಾಯಕ್ ಗೋಡ್ಸೆ ಭಾರತದಲ್ಲಿ ಅನೇಕರ ಹೀರೋ ಎಂದು ಗೋಡ್ಸೆ ಫೋಟೋ ಪೋಸ್ಟ್ ಮಾಡಿದ್ದ ವಕೀಲ ಕೃಷ್ಣ ರಾಜ್ ಎಂಬವರ ಪೋಸ್ಟ್ಗೆ ಪ್ರಾಧ್ಯಾಪಕಿ ಕಾಮೆಂಟ್ ಮಾಡಿದ್ದಾರೆ.
ಎಸ್ಎಫ್ಐ, ಕೆಎಸ್ಯು, ಎಂಎಸ್ಎಫ್ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಾಧ್ಯಾಪಕಿ ವಿರುದ್ಧ ದೂರು ನೀಡಿದ್ದವು. ಐಪಿಸಿ ಸೆಕ್ಷನ್ 153 ಅಡಿಯಲ್ಲಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
The National Institute of Technology-Calicut (NIT) here has constituted a panel to investigate a recent controversial Facebook comment by a woman professor which allegedly glorified Mahatma Gandhi's assassin Nathuram Godse.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm