ಬ್ರೇಕಿಂಗ್ ನ್ಯೂಸ್
12-02-24 12:20 pm HK News Desk ದೇಶ - ವಿದೇಶ
ಕೇರಳ, ಫೆ 12: ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿ ಫೇಸ್ಬುಕ್ನಲ್ಲಿ ಕಮೆಂಟ್ ಮಾಡಿರುವ ಪ್ರಾಧ್ಯಾಪಕಿ ವಿರುದ್ಧ ತನಿಖೆ ನಡೆಸಲು ಕ್ಯಾಲಿಕಟ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್ಐಟಿ) ಸಮಿತಿಯನ್ನು ರಚಿಸಿದೆ.
'ಸಮಿತಿಯ ವರದಿ ಆಧರಿಸಿ ಪ್ರೊ.ಎ.ಶೈಜಾ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮಹಾತ್ಮ ಗಾಂಧಿಯ ತತ್ವ ಮತ್ತು ಸಿದ್ದಾಂತಗಳಿಗೆ ವಿರುದ್ಧವಾದ ಹೇಳಿಕೆಯನ್ನು ಎನ್ಐಟಿ ಯಾವತ್ತಿಗೂ ಬೆಂಬಲಿಸುವುದಿಲ್ಲ' ಎಂದು ಎನ್ಐಟಿ ತಿಳಿಸಿದೆ.
ಜನವರಿ 30ರಂದು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕಿ ಶೈಜಾ ಅವರು ಫೇಸ್ಬುಕ್ನಲ್ಲಿ, "ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆ ಪಡಬೇಕು" ಎಂದು ಕಾಮೆಂಟ್ ಮಾಡಿದ್ದರು. ಹಿಂದೂ ಮಹಾಸಭಾ ಕಾರ್ಯಕರ್ತ ನಾಥೂರಾಮ್ ವಿನಾಯಕ್ ಗೋಡ್ಸೆ ಭಾರತದಲ್ಲಿ ಅನೇಕರ ಹೀರೋ ಎಂದು ಗೋಡ್ಸೆ ಫೋಟೋ ಪೋಸ್ಟ್ ಮಾಡಿದ್ದ ವಕೀಲ ಕೃಷ್ಣ ರಾಜ್ ಎಂಬವರ ಪೋಸ್ಟ್ಗೆ ಪ್ರಾಧ್ಯಾಪಕಿ ಕಾಮೆಂಟ್ ಮಾಡಿದ್ದಾರೆ.
ಎಸ್ಎಫ್ಐ, ಕೆಎಸ್ಯು, ಎಂಎಸ್ಎಫ್ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಾಧ್ಯಾಪಕಿ ವಿರುದ್ಧ ದೂರು ನೀಡಿದ್ದವು. ಐಪಿಸಿ ಸೆಕ್ಷನ್ 153 ಅಡಿಯಲ್ಲಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
The National Institute of Technology-Calicut (NIT) here has constituted a panel to investigate a recent controversial Facebook comment by a woman professor which allegedly glorified Mahatma Gandhi's assassin Nathuram Godse.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm