ಬ್ರೇಕಿಂಗ್ ನ್ಯೂಸ್
12-02-24 12:20 pm HK News Desk ದೇಶ - ವಿದೇಶ
ಕೇರಳ, ಫೆ 12: ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿ ಫೇಸ್ಬುಕ್ನಲ್ಲಿ ಕಮೆಂಟ್ ಮಾಡಿರುವ ಪ್ರಾಧ್ಯಾಪಕಿ ವಿರುದ್ಧ ತನಿಖೆ ನಡೆಸಲು ಕ್ಯಾಲಿಕಟ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್ಐಟಿ) ಸಮಿತಿಯನ್ನು ರಚಿಸಿದೆ.
'ಸಮಿತಿಯ ವರದಿ ಆಧರಿಸಿ ಪ್ರೊ.ಎ.ಶೈಜಾ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮಹಾತ್ಮ ಗಾಂಧಿಯ ತತ್ವ ಮತ್ತು ಸಿದ್ದಾಂತಗಳಿಗೆ ವಿರುದ್ಧವಾದ ಹೇಳಿಕೆಯನ್ನು ಎನ್ಐಟಿ ಯಾವತ್ತಿಗೂ ಬೆಂಬಲಿಸುವುದಿಲ್ಲ' ಎಂದು ಎನ್ಐಟಿ ತಿಳಿಸಿದೆ.
ಜನವರಿ 30ರಂದು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕಿ ಶೈಜಾ ಅವರು ಫೇಸ್ಬುಕ್ನಲ್ಲಿ, "ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆ ಪಡಬೇಕು" ಎಂದು ಕಾಮೆಂಟ್ ಮಾಡಿದ್ದರು. ಹಿಂದೂ ಮಹಾಸಭಾ ಕಾರ್ಯಕರ್ತ ನಾಥೂರಾಮ್ ವಿನಾಯಕ್ ಗೋಡ್ಸೆ ಭಾರತದಲ್ಲಿ ಅನೇಕರ ಹೀರೋ ಎಂದು ಗೋಡ್ಸೆ ಫೋಟೋ ಪೋಸ್ಟ್ ಮಾಡಿದ್ದ ವಕೀಲ ಕೃಷ್ಣ ರಾಜ್ ಎಂಬವರ ಪೋಸ್ಟ್ಗೆ ಪ್ರಾಧ್ಯಾಪಕಿ ಕಾಮೆಂಟ್ ಮಾಡಿದ್ದಾರೆ.
ಎಸ್ಎಫ್ಐ, ಕೆಎಸ್ಯು, ಎಂಎಸ್ಎಫ್ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಾಧ್ಯಾಪಕಿ ವಿರುದ್ಧ ದೂರು ನೀಡಿದ್ದವು. ಐಪಿಸಿ ಸೆಕ್ಷನ್ 153 ಅಡಿಯಲ್ಲಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
The National Institute of Technology-Calicut (NIT) here has constituted a panel to investigate a recent controversial Facebook comment by a woman professor which allegedly glorified Mahatma Gandhi's assassin Nathuram Godse.
26-07-24 10:39 pm
HK News Desk
Greater Bengalore, DK Shivakumar: ರಾಮನಗರ ಇನ್ನ...
26-07-24 09:58 pm
MUDA Scam, Byrathi Suresh: ಕೇಂದ್ರ ಸಚಿವ ಕುಮಾರಸ...
26-07-24 09:27 pm
Shalini Rajneesh, Rajneesh Goyal: ಮುಖ್ಯ ಕಾರ್ಯ...
26-07-24 09:00 pm
Bangalore bike wheelie: ಬೆಂಗಳೂರಿನಲ್ಲಿ ಹೆಚ್ಚಾಯ...
26-07-24 08:50 pm
26-07-24 05:51 pm
HK News Desk
ಬಯಲು ಶೌಚಕ್ಕೆ ಹೋದವನ ಕತ್ತಿಗೆ ಸುತ್ತಿಕೊಂಡ 13 ಅಡಿ...
25-07-24 01:03 pm
ನೇಪಾಳ ; ಟೇಕಾಫ್ ವೇಳೆ ರನ್ ವೇನಲ್ಲೇ ಹೊತ್ತಿ ಉರಿದ...
24-07-24 01:48 pm
ಪ್ಯಾರಿಸ್ ಒಲಿಂಪಿಕ್ಸ್ ಗೆ ಭಯೋತ್ಪಾದಕ ದಾಳಿ ಬೆದರಿಕೆ...
24-07-24 12:25 pm
IAS Wife Suicide, Rowdy, Crime; ರೌಡಿ ಹಿಂದೆ ಓಡ...
23-07-24 08:45 pm
26-07-24 10:24 pm
Mangalore Correspondent
Mangalore rain, Uchila, Someshwara beach: ಸೋಮ...
26-07-24 09:06 pm
Mangalore Liquid Lounge News: ವಿದ್ಯಾರ್ಥಿಗಳೇ ಬ...
26-07-24 05:07 pm
Mangalore, Vinay Kulkarni, Koragajja: ತುಳುನಾಡ...
26-07-24 02:11 pm
Mangalore rain, Ullal house collapsed: ಉಳ್ಳಾಲ...
25-07-24 11:19 pm
26-07-24 03:42 pm
Bangalore Correspondent
Mangalore Jail Raid: ನಸುಕಿನಲ್ಲಿ ಮಂಗಳೂರು ಜೈಲಿಗ...
25-07-24 11:44 am
Shivamogga Murder News: ಪ್ರೀತಿಸಿದ ಯುವತಿಯನ್ನೇ...
24-07-24 06:45 pm
Bangalore PG Murder: ಬೆಂಗಳೂರು ; ಲೇಡಿಸ್ ಪಿಜಿಗೆ...
24-07-24 05:09 pm
Ramnagara rape, crime: ಐಸ್ಕ್ರೀಮ್ ಕೊಡಿಸೋ ನೆಪ...
23-07-24 03:03 pm