ಬ್ರೇಕಿಂಗ್ ನ್ಯೂಸ್
13-02-24 11:23 pm HK News Desk ದೇಶ - ವಿದೇಶ
ಲಕ್ನೋ, ಫೆ.13: ಗಂಡನ ಕಾಮೋತ್ತೇಜಕದ ಮದ್ದಿನ ಉತ್ಪಾತಕ್ಕೆ ತುತ್ತಾದ ಯುವತಿಯೊಬ್ಬಳು ಮದುವೆಯಾದ ಏಳೇ ದಿನಕ್ಕೆ ದುರಂತ ಅಂತ್ಯ ಕಂಡ ಘಟನೆ ಉತ್ತರ ಪ್ರದೇಶದ ಹಮೀರ್ಪುರದಲ್ಲಿ ನಡೆದಿದೆ.
ಯುವತಿಯ ಪೋಷಕರು ಮೃತಪಟ್ಟಿದ್ದು, ಸಹೋದರನೇ ಮುಂದೆ ನಿಂತು ವಿವಾಹ ಮಾಡಿಸಿಕೊಟ್ಟಿದ್ದ. ಮದುವೆ ಬಳಿಕ ಫೆ.4 ರಂದು ಯುವತಿ ಗಂಡನ ಮನೆಗೆ ಬಂದಿದ್ದಳು. ಮೊದಲ ರಾತ್ರಿ ಪತಿ ಕಾಮೋತ್ತೇಜಕ ಮಾತ್ರೆಗಳನ್ನು ಸೇವಿಸಿ ಪತ್ನಿ ಜೊತೆ ರಾಕ್ಷಸನಂತೆ ಸಂಭೋಗ ನಡೆಸಿದ್ದಾನೆ ಎನ್ನಲಾಗಿದೆ. ಇದರಿಂದ ಪತ್ನಿಯ ಖಾಸಗಿ ಅಂಗಕ್ಕೆ ತೀವ್ರ ತರದ ಗಾಯಗಳಾಗಿದ್ದವು. ಆನಂತರ ಕಾನ್ಪುರದಲ್ಲಿ ಬೇರೊಂದು ಮದುವೆ ಸಮಾರಂಭವೊಂದಕ್ಕೆ ತೆರಳಿದ್ದ ವೇಳೆ ಯುವತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಸೋಂಕಿಗೆ ಒಳಗಾಗಿದ್ದ ಯುವತಿ ಫೆ.10 ರಂದು ಸಾವನ್ನಪ್ಪಿದ್ದಾಳೆ.
ಯುವತಿಯ ಅನಾರೋಗ್ಯದ ಬಗ್ಗೆ ಸ್ತ್ರೀರೋಗತಜ್ಞರ ಬಳಿ ಪರೀಕ್ಷೆ ಮಾಡಿಸಲಾಗಿತ್ತು. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಷ್ಟು ದೌರ್ಜನ್ಯದಿಂದಾಗಿ ಘಾಸಿಗೊಳಗಾಗಿದ್ದಳು ಎಂದು ವೈದ್ಯರು ಹೇಳಿದ್ದರು. ಪತಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳೆಯ ಸಹೋದರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ದೂರು ಹಿನ್ನೆಲೆಯಲ್ಲಿ ಪತಿ ತಲೆಮರೆಸಿಕೊಂಡಿದ್ದಾನೆ.
A shocking incident has come to light from Uttar Pradesh. A shocking incident has taken place that the new bride died on the seventh day of marriage. The sister-in-law of the deceased woman has alleged that the wife died of suffocation after her husband consumed stamina booster pills and had sexual intercourse.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm