ಬ್ರೇಕಿಂಗ್ ನ್ಯೂಸ್
13-02-24 11:23 pm HK News Desk ದೇಶ - ವಿದೇಶ
ಲಕ್ನೋ, ಫೆ.13: ಗಂಡನ ಕಾಮೋತ್ತೇಜಕದ ಮದ್ದಿನ ಉತ್ಪಾತಕ್ಕೆ ತುತ್ತಾದ ಯುವತಿಯೊಬ್ಬಳು ಮದುವೆಯಾದ ಏಳೇ ದಿನಕ್ಕೆ ದುರಂತ ಅಂತ್ಯ ಕಂಡ ಘಟನೆ ಉತ್ತರ ಪ್ರದೇಶದ ಹಮೀರ್ಪುರದಲ್ಲಿ ನಡೆದಿದೆ.
ಯುವತಿಯ ಪೋಷಕರು ಮೃತಪಟ್ಟಿದ್ದು, ಸಹೋದರನೇ ಮುಂದೆ ನಿಂತು ವಿವಾಹ ಮಾಡಿಸಿಕೊಟ್ಟಿದ್ದ. ಮದುವೆ ಬಳಿಕ ಫೆ.4 ರಂದು ಯುವತಿ ಗಂಡನ ಮನೆಗೆ ಬಂದಿದ್ದಳು. ಮೊದಲ ರಾತ್ರಿ ಪತಿ ಕಾಮೋತ್ತೇಜಕ ಮಾತ್ರೆಗಳನ್ನು ಸೇವಿಸಿ ಪತ್ನಿ ಜೊತೆ ರಾಕ್ಷಸನಂತೆ ಸಂಭೋಗ ನಡೆಸಿದ್ದಾನೆ ಎನ್ನಲಾಗಿದೆ. ಇದರಿಂದ ಪತ್ನಿಯ ಖಾಸಗಿ ಅಂಗಕ್ಕೆ ತೀವ್ರ ತರದ ಗಾಯಗಳಾಗಿದ್ದವು. ಆನಂತರ ಕಾನ್ಪುರದಲ್ಲಿ ಬೇರೊಂದು ಮದುವೆ ಸಮಾರಂಭವೊಂದಕ್ಕೆ ತೆರಳಿದ್ದ ವೇಳೆ ಯುವತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಸೋಂಕಿಗೆ ಒಳಗಾಗಿದ್ದ ಯುವತಿ ಫೆ.10 ರಂದು ಸಾವನ್ನಪ್ಪಿದ್ದಾಳೆ.
ಯುವತಿಯ ಅನಾರೋಗ್ಯದ ಬಗ್ಗೆ ಸ್ತ್ರೀರೋಗತಜ್ಞರ ಬಳಿ ಪರೀಕ್ಷೆ ಮಾಡಿಸಲಾಗಿತ್ತು. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಷ್ಟು ದೌರ್ಜನ್ಯದಿಂದಾಗಿ ಘಾಸಿಗೊಳಗಾಗಿದ್ದಳು ಎಂದು ವೈದ್ಯರು ಹೇಳಿದ್ದರು. ಪತಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳೆಯ ಸಹೋದರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ದೂರು ಹಿನ್ನೆಲೆಯಲ್ಲಿ ಪತಿ ತಲೆಮರೆಸಿಕೊಂಡಿದ್ದಾನೆ.
A shocking incident has come to light from Uttar Pradesh. A shocking incident has taken place that the new bride died on the seventh day of marriage. The sister-in-law of the deceased woman has alleged that the wife died of suffocation after her husband consumed stamina booster pills and had sexual intercourse.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
28-07-25 10:51 am
Mangalore Correspondent
Mangalore Kodakkena Restaurant owner Suicide:...
27-07-25 09:58 pm
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm