ಬ್ರೇಕಿಂಗ್ ನ್ಯೂಸ್
13-02-24 11:23 pm HK News Desk ದೇಶ - ವಿದೇಶ
ಲಕ್ನೋ, ಫೆ.13: ಗಂಡನ ಕಾಮೋತ್ತೇಜಕದ ಮದ್ದಿನ ಉತ್ಪಾತಕ್ಕೆ ತುತ್ತಾದ ಯುವತಿಯೊಬ್ಬಳು ಮದುವೆಯಾದ ಏಳೇ ದಿನಕ್ಕೆ ದುರಂತ ಅಂತ್ಯ ಕಂಡ ಘಟನೆ ಉತ್ತರ ಪ್ರದೇಶದ ಹಮೀರ್ಪುರದಲ್ಲಿ ನಡೆದಿದೆ.
ಯುವತಿಯ ಪೋಷಕರು ಮೃತಪಟ್ಟಿದ್ದು, ಸಹೋದರನೇ ಮುಂದೆ ನಿಂತು ವಿವಾಹ ಮಾಡಿಸಿಕೊಟ್ಟಿದ್ದ. ಮದುವೆ ಬಳಿಕ ಫೆ.4 ರಂದು ಯುವತಿ ಗಂಡನ ಮನೆಗೆ ಬಂದಿದ್ದಳು. ಮೊದಲ ರಾತ್ರಿ ಪತಿ ಕಾಮೋತ್ತೇಜಕ ಮಾತ್ರೆಗಳನ್ನು ಸೇವಿಸಿ ಪತ್ನಿ ಜೊತೆ ರಾಕ್ಷಸನಂತೆ ಸಂಭೋಗ ನಡೆಸಿದ್ದಾನೆ ಎನ್ನಲಾಗಿದೆ. ಇದರಿಂದ ಪತ್ನಿಯ ಖಾಸಗಿ ಅಂಗಕ್ಕೆ ತೀವ್ರ ತರದ ಗಾಯಗಳಾಗಿದ್ದವು. ಆನಂತರ ಕಾನ್ಪುರದಲ್ಲಿ ಬೇರೊಂದು ಮದುವೆ ಸಮಾರಂಭವೊಂದಕ್ಕೆ ತೆರಳಿದ್ದ ವೇಳೆ ಯುವತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಸೋಂಕಿಗೆ ಒಳಗಾಗಿದ್ದ ಯುವತಿ ಫೆ.10 ರಂದು ಸಾವನ್ನಪ್ಪಿದ್ದಾಳೆ.
ಯುವತಿಯ ಅನಾರೋಗ್ಯದ ಬಗ್ಗೆ ಸ್ತ್ರೀರೋಗತಜ್ಞರ ಬಳಿ ಪರೀಕ್ಷೆ ಮಾಡಿಸಲಾಗಿತ್ತು. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಷ್ಟು ದೌರ್ಜನ್ಯದಿಂದಾಗಿ ಘಾಸಿಗೊಳಗಾಗಿದ್ದಳು ಎಂದು ವೈದ್ಯರು ಹೇಳಿದ್ದರು. ಪತಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳೆಯ ಸಹೋದರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ದೂರು ಹಿನ್ನೆಲೆಯಲ್ಲಿ ಪತಿ ತಲೆಮರೆಸಿಕೊಂಡಿದ್ದಾನೆ.
A shocking incident has come to light from Uttar Pradesh. A shocking incident has taken place that the new bride died on the seventh day of marriage. The sister-in-law of the deceased woman has alleged that the wife died of suffocation after her husband consumed stamina booster pills and had sexual intercourse.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm