ಬ್ರೇಕಿಂಗ್ ನ್ಯೂಸ್
14-02-24 03:16 pm HK News Desk ದೇಶ - ವಿದೇಶ
ಜೈಪುರ, ಫೆ 14: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ಸ್ಫರ್ಧಿಸಲಿದ್ದು, ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಬೆಳಿಗ್ಗೆ ಜೈಪುರಕ್ಕೆ ಬಂದಿಳಿದ ಅವರನ್ನು ರಾಜಸ್ಥಾನದ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಅಶೋಕ್ ಗೆಹಲೋತ್ ಬರಮಾಡಿಕೊಂಡರು.
ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು.
ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಕಾಂಗ್ರೆಸ್ ಘಟಕಗಳು, ಮುಖಂಡರು ತಮ್ಮ ರಾಜ್ಯದಿಂದಲೇ ಸ್ಪರ್ಧಿಸಲು ಅವರಿಗೆ ಮನವಿ ಮಾಡಿದ್ದವು. ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದರಿಂದ ಕೊನೆಗೆ ಸೋನಿಯಾ ಅವರು ರಾಜಸ್ಥಾನ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.
ಫೆಬ್ರುವರಿ 27ರಂದು ಚುನಾವಣೆ ನಡೆಯಲಿದ್ದು ಫೆ.15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಸೋನಿಯಾ ಅವರು ಮೊದಲ ಅವಧಿಗೆ ಅಮೇಠಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಸದ್ಯ, ರಾಯ್ ಬರೇಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಇಲ್ಲಿಂದ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
2019ರ ಸಾರ್ವತ್ರಿಕ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಸೋನಿಯಾ ಗಾಂಧಿ ಹೇಳಿದ್ದರು.
Former Congress president Sonia Gandhi on Wednesday filed her nomination papers for the upcoming Rajya Sabha polls from Rajasthan.Her children Rahul Gandhi and Priyanka Gandhi, former chief minister Ashok Gehlot, PCC chief Govind Singh Dotasra, leader of opposition Tikaram Jully were present at the time of the nomination filing in the assembly building.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
28-07-25 10:51 am
Mangalore Correspondent
Mangalore Kodakkena Restaurant owner Suicide:...
27-07-25 09:58 pm
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm