ಬ್ರೇಕಿಂಗ್ ನ್ಯೂಸ್
14-02-24 03:16 pm HK News Desk ದೇಶ - ವಿದೇಶ
ಜೈಪುರ, ಫೆ 14: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ಸ್ಫರ್ಧಿಸಲಿದ್ದು, ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಬೆಳಿಗ್ಗೆ ಜೈಪುರಕ್ಕೆ ಬಂದಿಳಿದ ಅವರನ್ನು ರಾಜಸ್ಥಾನದ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಅಶೋಕ್ ಗೆಹಲೋತ್ ಬರಮಾಡಿಕೊಂಡರು.
ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು.
ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಕಾಂಗ್ರೆಸ್ ಘಟಕಗಳು, ಮುಖಂಡರು ತಮ್ಮ ರಾಜ್ಯದಿಂದಲೇ ಸ್ಪರ್ಧಿಸಲು ಅವರಿಗೆ ಮನವಿ ಮಾಡಿದ್ದವು. ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದರಿಂದ ಕೊನೆಗೆ ಸೋನಿಯಾ ಅವರು ರಾಜಸ್ಥಾನ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.
ಫೆಬ್ರುವರಿ 27ರಂದು ಚುನಾವಣೆ ನಡೆಯಲಿದ್ದು ಫೆ.15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಸೋನಿಯಾ ಅವರು ಮೊದಲ ಅವಧಿಗೆ ಅಮೇಠಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಸದ್ಯ, ರಾಯ್ ಬರೇಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಇಲ್ಲಿಂದ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
2019ರ ಸಾರ್ವತ್ರಿಕ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಸೋನಿಯಾ ಗಾಂಧಿ ಹೇಳಿದ್ದರು.
Former Congress president Sonia Gandhi on Wednesday filed her nomination papers for the upcoming Rajya Sabha polls from Rajasthan.Her children Rahul Gandhi and Priyanka Gandhi, former chief minister Ashok Gehlot, PCC chief Govind Singh Dotasra, leader of opposition Tikaram Jully were present at the time of the nomination filing in the assembly building.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm