ಬ್ರೇಕಿಂಗ್ ನ್ಯೂಸ್
14-02-24 03:16 pm HK News Desk ದೇಶ - ವಿದೇಶ
ಜೈಪುರ, ಫೆ 14: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ಸ್ಫರ್ಧಿಸಲಿದ್ದು, ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಬೆಳಿಗ್ಗೆ ಜೈಪುರಕ್ಕೆ ಬಂದಿಳಿದ ಅವರನ್ನು ರಾಜಸ್ಥಾನದ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಅಶೋಕ್ ಗೆಹಲೋತ್ ಬರಮಾಡಿಕೊಂಡರು.
ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು.
ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಕಾಂಗ್ರೆಸ್ ಘಟಕಗಳು, ಮುಖಂಡರು ತಮ್ಮ ರಾಜ್ಯದಿಂದಲೇ ಸ್ಪರ್ಧಿಸಲು ಅವರಿಗೆ ಮನವಿ ಮಾಡಿದ್ದವು. ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದರಿಂದ ಕೊನೆಗೆ ಸೋನಿಯಾ ಅವರು ರಾಜಸ್ಥಾನ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.
ಫೆಬ್ರುವರಿ 27ರಂದು ಚುನಾವಣೆ ನಡೆಯಲಿದ್ದು ಫೆ.15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಸೋನಿಯಾ ಅವರು ಮೊದಲ ಅವಧಿಗೆ ಅಮೇಠಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಸದ್ಯ, ರಾಯ್ ಬರೇಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಇಲ್ಲಿಂದ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
2019ರ ಸಾರ್ವತ್ರಿಕ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಸೋನಿಯಾ ಗಾಂಧಿ ಹೇಳಿದ್ದರು.
Former Congress president Sonia Gandhi on Wednesday filed her nomination papers for the upcoming Rajya Sabha polls from Rajasthan.Her children Rahul Gandhi and Priyanka Gandhi, former chief minister Ashok Gehlot, PCC chief Govind Singh Dotasra, leader of opposition Tikaram Jully were present at the time of the nomination filing in the assembly building.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm