ಬ್ರೇಕಿಂಗ್ ನ್ಯೂಸ್
14-02-24 03:16 pm HK News Desk ದೇಶ - ವಿದೇಶ
ಜೈಪುರ, ಫೆ 14: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ಸ್ಫರ್ಧಿಸಲಿದ್ದು, ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಬೆಳಿಗ್ಗೆ ಜೈಪುರಕ್ಕೆ ಬಂದಿಳಿದ ಅವರನ್ನು ರಾಜಸ್ಥಾನದ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಅಶೋಕ್ ಗೆಹಲೋತ್ ಬರಮಾಡಿಕೊಂಡರು.
ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು.
ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಕಾಂಗ್ರೆಸ್ ಘಟಕಗಳು, ಮುಖಂಡರು ತಮ್ಮ ರಾಜ್ಯದಿಂದಲೇ ಸ್ಪರ್ಧಿಸಲು ಅವರಿಗೆ ಮನವಿ ಮಾಡಿದ್ದವು. ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದರಿಂದ ಕೊನೆಗೆ ಸೋನಿಯಾ ಅವರು ರಾಜಸ್ಥಾನ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.
ಫೆಬ್ರುವರಿ 27ರಂದು ಚುನಾವಣೆ ನಡೆಯಲಿದ್ದು ಫೆ.15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಸೋನಿಯಾ ಅವರು ಮೊದಲ ಅವಧಿಗೆ ಅಮೇಠಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಸದ್ಯ, ರಾಯ್ ಬರೇಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಇಲ್ಲಿಂದ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
2019ರ ಸಾರ್ವತ್ರಿಕ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಸೋನಿಯಾ ಗಾಂಧಿ ಹೇಳಿದ್ದರು.
Former Congress president Sonia Gandhi on Wednesday filed her nomination papers for the upcoming Rajya Sabha polls from Rajasthan.Her children Rahul Gandhi and Priyanka Gandhi, former chief minister Ashok Gehlot, PCC chief Govind Singh Dotasra, leader of opposition Tikaram Jully were present at the time of the nomination filing in the assembly building.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm