ಬ್ರೇಕಿಂಗ್ ನ್ಯೂಸ್
07-08-20 07:25 am Headline Karnataka News Network ದೇಶ - ವಿದೇಶ
ನವದೆಹಲಿ (ಆ.7): ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ನಡೆದ ಉನ್ನತ ಶಿಕ್ಷಣದಲ್ಲಿ ಮಹಾ ಪರಿವರ್ತನೆ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಮಕ್ಕಳು ಮಾತೃಭಾಷೆಯಲ್ಲಿ ಬಹುಬೇಗ ಕಲಿಯುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಾಗೂ ಯುಜಿಸಿ ಒಟ್ಟಾಗಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಈ ವೇಳೆ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ವಿಚಾರವಾಗಿ ಮಾತನಾಡಿದ್ದಾರೆ. ಮಕ್ಕಳು ತಮ್ಮ ಮಾತೃ ಭಾಷೆಯಲ್ಲಿ ವಿಚಾರಗಳನ್ನು ಬೇಗ ಕಲಿಯುತ್ತಾರೆ. ಹೀಗಾಗಿ, ಐದನೇ ತರಗತಿವರೆಗೆ ಮಕ್ಕಳ ಮಾತೃಭಾಷೆಯಲ್ಲೇ ಶಿಕ್ಷಣ ನೀಡಲು ನಾವು ಸಮ್ಮತಿಸಿದ್ದೇವೆ, ಎಂದು ಮೋದಿ ಹೇಳಿದರು.
ಹೊಸ ಶಿಕ್ಷಣ ನೀತಿ ಬಗ್ಗೆ ಮಾತನಾಡಿದ ಮೋದಿ, ಕಳೆದ ಸಾಕಷ್ಟು ವರ್ಷಗಳಿಂದ ನಮ್ಮ ಶಿಕ್ಷಣ ನೀತಿಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಹೀಗಾಗಿ ಶಿಕ್ಷಣ ನೀತಿ ಅತ್ಯಗತ್ಯವಾಗಿತ್ತು. ಎನ್ಇಪಿ 2020 ಹೊಸ ವ್ಯವಸ್ಥೆಗೆ ತಕ್ಕಂತೆಯೇ ಇರುತ್ತದೆ. ನಾಲ್ಕು ವರ್ಷಗಳ ಕಾಲ ಇದರ ಬಗ್ಗೆ ಅಧ್ಯಯನ ನಡೆಸಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಪ್ಪಿಗೆ ಸೂಚಿಸಿದ್ದೇವೆ, ಎಂದು ಮೋದಿ ಹೇಳಿದ್ದಾರೆ.
ಜುಲೈ 29ರಂದು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಂಗೀಕರಿಸಲಾಗಿದೆ. ಹೊಸ ಕಾನೂನಿನ ಅಡಿಯಲ್ಲಿ ವಿಶ್ವದ ಅಗ್ರ 100 ವಿಶ್ವ ವಿದ್ಯಾಲಯಗಳು ನಮ್ಮ ದೇಶದಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ. ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವುದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯ ವ್ಯಾಪ್ತಿಯನ್ನು ವಿಸ್ತರಿಸುವುದು, ಪಠ್ಯಕ್ರಮದಲ್ಲಿ ಪ್ರಮುಖ ಬದಲಾವಣೆ ಸೇರಿದಂತೆ ಹಲವು ಹೊಸ ನೀತಿಗಳನ್ನು ಇದರಲ್ಲಿ ಪ್ರಸ್ತಾಪಿಸಲಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm