ಬ್ರೇಕಿಂಗ್ ನ್ಯೂಸ್
17-02-24 01:08 pm HK News Desk ದೇಶ - ವಿದೇಶ
ಜೈಪುರ, ಫೆ.17: ಟ್ರಕ್ ಹಾಗೂ ಎಸ್ಯುವಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಿಕಾನೇರ್ನಲ್ಲಿ ನಡೆದಿದೆ.
ಭಾರತ್ಮಾಲಾ ಎಕ್ಸ್ಪ್ರೆಸ್ವೇಯಲ್ಲಿ ನೌರಂಗದೇಸರ್-ರಾಸಿಸ್ಸಾರ್ ಬಳಿ ಅಪಘಾತ ಸಂಭವಿಸಿದ್ದು, ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಸಾವನ್ನಪ್ಪಿದ ಐದು ಜನರಲ್ಲಿ ನಾಲ್ವರು ವೈದ್ಯರಾಗಿದ್ದು, ಅವರನ್ನು ಡಾ. ಪ್ರತೀಕ್, ಅವರ ಪತ್ನಿ ಡಾ. ಹೇತಲ್, ಡಾ. ಪೂಜಾ ಮತ್ತು ಅವರ ಪತಿ ಡಾ. ಕರಣ್ ಎಂದು ಗುರುತಿಸಲಾಗಿದೆ. ಕರಣ್ ದಂಪತಿಯ ಮಗು ಪೂಜಾ ಮೃತಪಟ್ಟಿದೆ. ಐವರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಗುಜರಾತ್ನ ಕಚ್ ನಿವಾಸಿಗಳಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು. ಜಮ್ಮು-ಕಾಶ್ಮೀರದಿಂದ ಪ್ರವಾಸಕ್ಕೆಂದು ತೆರಳಿದ್ದ ಅವರು ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
Five family members, including an 18-month-old baby, were killed on Friday in a collision between a truck and an SUV in Rajasthan's Bikaner. The accident took place near Naurangdesar-Rasissar on the Bharatmala Expressway and the impact of the collision was such that parts of the SUV across the road.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 01:14 pm
Mangalore Correspondent
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm