ಬ್ರೇಕಿಂಗ್ ನ್ಯೂಸ್
17-02-24 01:08 pm HK News Desk ದೇಶ - ವಿದೇಶ
ಜೈಪುರ, ಫೆ.17: ಟ್ರಕ್ ಹಾಗೂ ಎಸ್ಯುವಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಿಕಾನೇರ್ನಲ್ಲಿ ನಡೆದಿದೆ.
ಭಾರತ್ಮಾಲಾ ಎಕ್ಸ್ಪ್ರೆಸ್ವೇಯಲ್ಲಿ ನೌರಂಗದೇಸರ್-ರಾಸಿಸ್ಸಾರ್ ಬಳಿ ಅಪಘಾತ ಸಂಭವಿಸಿದ್ದು, ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಸಾವನ್ನಪ್ಪಿದ ಐದು ಜನರಲ್ಲಿ ನಾಲ್ವರು ವೈದ್ಯರಾಗಿದ್ದು, ಅವರನ್ನು ಡಾ. ಪ್ರತೀಕ್, ಅವರ ಪತ್ನಿ ಡಾ. ಹೇತಲ್, ಡಾ. ಪೂಜಾ ಮತ್ತು ಅವರ ಪತಿ ಡಾ. ಕರಣ್ ಎಂದು ಗುರುತಿಸಲಾಗಿದೆ. ಕರಣ್ ದಂಪತಿಯ ಮಗು ಪೂಜಾ ಮೃತಪಟ್ಟಿದೆ. ಐವರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಗುಜರಾತ್ನ ಕಚ್ ನಿವಾಸಿಗಳಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು. ಜಮ್ಮು-ಕಾಶ್ಮೀರದಿಂದ ಪ್ರವಾಸಕ್ಕೆಂದು ತೆರಳಿದ್ದ ಅವರು ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
Five family members, including an 18-month-old baby, were killed on Friday in a collision between a truck and an SUV in Rajasthan's Bikaner. The accident took place near Naurangdesar-Rasissar on the Bharatmala Expressway and the impact of the collision was such that parts of the SUV across the road.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm