ಬ್ರೇಕಿಂಗ್ ನ್ಯೂಸ್
17-02-24 07:00 pm HK News Desk ದೇಶ - ವಿದೇಶ
ತಮಿಳುನಾಡು, ಫೆ.17: ಪಟಾಕಿ ಸ್ಫೋಟಗೊಂಡ ಪರಿಣಾಮ ಐವರು ಮಹಿಳೆಯರು ಸೇರಿದಂತೆ 10 ಜನರು ಮೃತಪಟ್ಟ ದಾರುಣ ಘಟನೆ ವಿರುಧುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮು ದೇವನಪಟ್ಟಿಯಲ್ಲಿರುವ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದೆ.
ಔಷಧಿ ಮಿಶ್ರಣದಲ್ಲಿ ಘರ್ಷಣೆ ಉಂಟಾಗಿ ಈ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ವಿಜಯ್ ಎಂಬುವರ ಒಡೆತನದ ಪಟಾಕಿ ಕಾರ್ಖಾನೆ ಇದಾಗಿದ್ದು, ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.
/ptc-news/media/media_files/0saJHfoonz0uU4N2AVPl.jpg)

ಏಳು ಜನರು ಸ್ಥಳದಲ್ಲೇ ಮೃತಪಟ್ಟರೆ, ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಸುದ್ದಿ ತಿಳಿದು ಎಐಎಡಿಎಂಕೆ ನಾಯಕ ಎಡಪ್ಪಾಡಿ ಪಳನಿಸಾಮಿ ಮತ್ತು ಎಎಂಎಂಕೆ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರು ಸಾಮಾಜಿ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.
ಕಳೆದ ವರ್ಷವೂ ಇದೇ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು. ಅಕ್ಟೋಬರ್ ತಿಂಗಳಿನಲ್ಲಿ ವಿರುದುನಗರ ಜಿಲ್ಲೆಯ ರಂಗಪಾಳ್ಯಂ ಮತ್ತು ಕಿಚಿನ್ಯಕನಪಟ್ಟಿಯಲ್ಲಿ ಎರಡು ಪ್ರತ್ಯೇಕ ಪಟಾಕಿ ಕಾರ್ಖಾನೆಗಳಲ್ಲಿ ಸ್ಫೋಟ ಸಂಭವಿಸಿತ್ತು. ಇದರಲ್ಲಿ 11 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಕ್ಕೆ ಸಾಂತ್ವನ ಸಹ ತಿಳಿಸಿದ್ದರು. ಅಲ್ಲದೇ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರ ಚಿಕಿತ್ಸೆಗೆ ತಲಾ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದರು.
At least nine people died, and several others were injured on Saturday in an explosion at a firecracker factory in Tamil Nadu's Virudhunagar district. According to locals, the magnitude of the blast was so high that four buildings, in addition to the firecracker factory, were destroyed.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm