ಬ್ರೇಕಿಂಗ್ ನ್ಯೂಸ್
17-02-24 10:42 pm HK News Desk ದೇಶ - ವಿದೇಶ
ನವದೆಹಲಿ, ಫೆ.17: ದಕ್ಷಿಣ ಇರಾನಲ್ಲಿ 30 ವರ್ಷದ ಯುವಕನೊಬ್ಬ ತನ್ನ ತಂದೆ, ಸೋದರ ಸೇರಿದಂತೆ ಒಂದೇ ಕುಟುಂಬದ 12 ಮಂದಿಯನ್ನು ಸಾಮೂಹಿಕವಾಗಿ ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.
ಇರಾನ್ ದೇಶದ ದಕ್ಷಿಣ ಮಧ್ಯ ಕೆರ್ಮಾನ್ ಎಂಬ ಪ್ರಾಂತ್ಯದ ಗ್ರಾಮಾಂತರ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ. ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಬಳಿಕ ಸೆಕ್ಯುರಿಟಿ ಪೊಲೀಸರು ಆ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆ ವ್ಯಕ್ತಿಯ ಗುರುತನ್ನು ಪೊಲೀಸರು ಹೇಳಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇರಾನ್ ದೇಶದಲ್ಲಿ ಸಾಮೂಹಿಕ ಹತ್ಯೆ ಘಟನೆ ಭಾರೀ ಅಪರೂಪ. ಬೇಟೆಗೆ ಬಳಸುವ ರೈಫಲ್ ಮಾತ್ರ ಇರಿಸಿಕೊಳ್ಳುವುದಕ್ಕೆ ಅಲ್ಲಿ ಅನುಮತಿ ಇರುತ್ತದೆ. ಅದೇ ರೈಫಲನ್ನು ಇಲ್ಲಿ ಹತ್ಯೆಗೆ ಬಳಸಿದ್ದಾರೆ. ಎರಡು ವರ್ಷಗಳ ಹಿಂದೆ ಪಶ್ಚಿಮ ಇರಾನಲ್ಲಿ ಪೊಲೀಸ್ ಸೇವೆಯಿಂದ ವಜಾಗೊಂಡಿದ್ದ ವ್ಯಕ್ತಿಯೊಬ್ಬ ಮೂವರನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು.
A 30-year-old man killed 12 relatives, including his father and brother in Iran, official media reported on Saturday, in a rare mass shooting in the country. They said the man, who was not identified, used a Kalashnikov assault rifle and was later shot and killed by security forces in the south-central province of Kerman.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm