ಬ್ರೇಕಿಂಗ್ ನ್ಯೂಸ್
17-02-24 10:42 pm HK News Desk ದೇಶ - ವಿದೇಶ
ನವದೆಹಲಿ, ಫೆ.17: ದಕ್ಷಿಣ ಇರಾನಲ್ಲಿ 30 ವರ್ಷದ ಯುವಕನೊಬ್ಬ ತನ್ನ ತಂದೆ, ಸೋದರ ಸೇರಿದಂತೆ ಒಂದೇ ಕುಟುಂಬದ 12 ಮಂದಿಯನ್ನು ಸಾಮೂಹಿಕವಾಗಿ ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.
ಇರಾನ್ ದೇಶದ ದಕ್ಷಿಣ ಮಧ್ಯ ಕೆರ್ಮಾನ್ ಎಂಬ ಪ್ರಾಂತ್ಯದ ಗ್ರಾಮಾಂತರ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ. ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಬಳಿಕ ಸೆಕ್ಯುರಿಟಿ ಪೊಲೀಸರು ಆ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆ ವ್ಯಕ್ತಿಯ ಗುರುತನ್ನು ಪೊಲೀಸರು ಹೇಳಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇರಾನ್ ದೇಶದಲ್ಲಿ ಸಾಮೂಹಿಕ ಹತ್ಯೆ ಘಟನೆ ಭಾರೀ ಅಪರೂಪ. ಬೇಟೆಗೆ ಬಳಸುವ ರೈಫಲ್ ಮಾತ್ರ ಇರಿಸಿಕೊಳ್ಳುವುದಕ್ಕೆ ಅಲ್ಲಿ ಅನುಮತಿ ಇರುತ್ತದೆ. ಅದೇ ರೈಫಲನ್ನು ಇಲ್ಲಿ ಹತ್ಯೆಗೆ ಬಳಸಿದ್ದಾರೆ. ಎರಡು ವರ್ಷಗಳ ಹಿಂದೆ ಪಶ್ಚಿಮ ಇರಾನಲ್ಲಿ ಪೊಲೀಸ್ ಸೇವೆಯಿಂದ ವಜಾಗೊಂಡಿದ್ದ ವ್ಯಕ್ತಿಯೊಬ್ಬ ಮೂವರನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು.
A 30-year-old man killed 12 relatives, including his father and brother in Iran, official media reported on Saturday, in a rare mass shooting in the country. They said the man, who was not identified, used a Kalashnikov assault rifle and was later shot and killed by security forces in the south-central province of Kerman.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm