ಬ್ರೇಕಿಂಗ್ ನ್ಯೂಸ್
17-02-24 11:07 pm HK News Desk ದೇಶ - ವಿದೇಶ
ಮುಂಬೈ, ಫೆ 17: ಆಮಿರ್ ಖಾನ್ ನಟನೆಯ ಸೂಪರ್ ಹಿಟ್ ಸಿನಿಮಾ ‘ದಂಗಲ್’ನಲ್ಲಿ ಯಂಗ್ ಬಬಿತಾ ಕುಮಾರಿ ಪೋಗಟ್ ಪಾತ್ರ ಮಾಡಿದ್ದ ನಟಿ ಸುಹಾನಿ ಭಟ್ನಾಗರ್ ಅವರು ನಿಧನರಾಗಿದ್ದಾರೆ. ಅವರಿಗೆ 19 ವರ್ಷ ವಯಸ್ಸಾಗಿತ್ತು. ಇಂದು ( ಫೆಬ್ರವರಿ 17 ) ಅವರು ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.
ಆಮಿರ್ ಖಾನ್ ಪ್ರೊಡಕ್ಷನ್ಸ್ ಅವರು ಈ ವಿಷಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ಸುಹಾನಿ ನಿಧನದ ವಿಷಯ ನಮಗೆ ತುಂಬ ಬೇಸರ ತಂದಿದೆ. ಸುಹಾನಿ ತಾಯಿ ಪೂಜಾ ಅವರಿಗೆ, ಇಡೀ ಕುಟುಂಬಕ್ಕೆ ಸಂತಾಪಗಳು. ಸುಹಾನಿ ಪ್ರತಿಭಾನ್ವಿತ ಹುಡುಗಿ, ಟೀಮ್ ಪ್ಲೇಯರ್ ಕೂಡ ಹೌದು. ಸುಹಾನಿ ಇಲ್ಲದೆ ದಂಗಲ್ ಸಿನಿಮಾ ಅಪೂರ್ಣ. ಸುಹಾನಿ ಸದಾ ನಮ್ಮ ಹೃದಯದಲ್ಲಿ ಇರುತ್ತಾರೆ, ಅವಳ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದೆ
ಸುಹಾನಿ ಅವರು ಕೆಲ ದಿನಗಳಿಂದ ದೆಹಲಿಯ AIIMS ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ಮಾತ್ರೆಗಳಿಂದ ರಿಯಾಕ್ಷನ್ ಆಗಿ ಸುಹಾನಿ ಅವರು ಆಸ್ಪತ್ರೆ ಸೇರಿದ್ದರು ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.
ಸುಹಾನಿ ಯಾವ ಸಿನಿಮಾದಲ್ಲಿ ನಟಿಸಿದ್ದರು?
2016ರಲ್ಲಿ ತೆರೆ ಕಂಡ ‘ದಂಗಲ್’ ಸಿನಿಮಾದಲ್ಲಿ ಸುಹಾನಿ ನಟಿಸಿದ್ದರು. ಈ ಚಿತ್ರವನ್ನು ನಿತೀಶ್ ತಿವಾರಿ ಅವರು ನಿರ್ದೇಶನ ಮಾಡಿದ್ದರು. ಈ ಸಿನಿಮಾವನ್ನು ಆಮಿರ್ ಖಾನ್ ಅವರು ನಿರ್ಮಾಣ ಮಾಡಿದ್ದರು. ಆಮಿರ್ ಖಾನ್, ಸಾಕ್ಷಿ ತನ್ವಾರ್, ಫಾತಿಮಾ ಸನಾ ಶೇಖ್, ಝೈರಾ ವಾಸಿಮ್, ಸಾನ್ಯಾ ಮಲ್ಹೋತ್ರ, ಅಪರಶಕ್ತಿ ಖುರಾನಾ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದರು.
'ಸತ್ಯಮೇವ ಜಯತೇ' ಎನ್ನುವ ಕಾರ್ಯಕ್ರಮದಲ್ಲಿ ಪೋಗಟ್ ಸಹೋದರಿಯನ್ನು ಆಮಿರ್ ಖಾನ್ ಅವರು ಸಂದರ್ಶನ ಮಾಡಿದ್ದರು. ಆ ನಂತರದಲ್ಲಿ ಸಿನಿಮಾ ಸ್ಕ್ರಿಪ್ಟ್ ರೆಡಿ ಆಗಿತ್ತು.
Suhani Bhatnagar, who acted as child Babita Phogat in Aamir Khan's Dangal, died on Saturday morning. She was only 19 years old. The cause of her death is still not known. She used to live in sector 17, Faridabad. She will be cremated at the Ajronda crematorium in Sector 15, Faridabad. Suhani used to post pictures of herself on Instagram. However, her last post was from November 2021.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm