ಬ್ರೇಕಿಂಗ್ ನ್ಯೂಸ್
25-11-20 01:52 pm Headline Karnataka News Network ದೇಶ - ವಿದೇಶ
ಕೋಲ್ಕತಾ, ನ. 25: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗೂಂಡಾರಾಜ್ ಹತ್ತಿಕ್ಕುವ ಬದಲು ಬೆಂಬಲ ನೀಡುತ್ತಿರುವ ಪೊಲೀಸ್ ಇಲಾಖೆಗೆ ತಕ್ಕಶಾಸ್ತಿ ಮಾಡಲು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ ಎಂದರು. ದುರ್ಗಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ರಾಜು ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಈ ದಿನಗಳಲ್ಲಿ ಏನೇನು ನಡೆಯುತ್ತಿದೆ ಎಂಬುದು ನೋಡಿ, ರಾಜ್ಯದಲ್ಲೆಡೆ ಗೂಂಡಾರಾಜ್ ಇದ್ದರೂ ಪೊಲೀಸರು ಜನ ಸಾಮಾನ್ಯರಿಗೆ ಯಾವುದೇ ನೆರವು ನೀಡುತ್ತಿಲ್ಲ.
ಗೂಂಡಾ ರಾಜ್ ಬೆಂಬಲಿಸುವ ಅಸಮರ್ಥ ಪೊಲೀಸರಿಗೆ ಏನು ಮಾಡಬೇಕು, ನಾವಾದರೆ ಅವರಿಗೆ ಬೂಟು ನೆಕ್ಕುವಂತೆ ಮಾಡುತ್ತೇವೆ. ತಲೆ ತಗ್ಗಿಸಿ ಕರ್ತವ್ಯ ನಿಭಾಯಿಸುವ ಪಾಠ ಕಲಿಸುತ್ತೇವೆ ಎಂದಿದ್ದಾರೆ.
ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದ್ದಂತಾಗಿದೆ. ಪೊಲೀಸ್ ಇಲಾಖೆ ಇದ್ದು ಸತ್ತಹಾಗೆ ವರ್ತಿಸುತ್ತಿದೆ. ಅರಾಜಕತೆ ತಾಂಡವವಾಡುತ್ತಿದೆ. ಕಾನೂನು ಸುವವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಕೂಡಾ ಛಾಟಿ ಬೀಸಿದರು.
ಬೆಂಗಾಳದ ಉಸ್ತುವಾರಿಯಾಗಿರುವ ವಿಜಯ್ ವರ್ಗಿಯಾ ಅವರು ಮಾತನಾಡಿ, ದೇಶಕ್ಕೆ ಒಂದು ಕಾನೂನು ಅನ್ವಯವಾದರೆ, ಇಲ್ಲಿ ಟಿಎಂಸಿ ಕಾನೂನು ಮಾತ್ರ ಜಾರಿಯಲ್ಲಿದೆ. ಮಹಿಳಾ ಸಿಎಂ ಹೊಂದಿದ್ದರೂ ಮಹಿಳೆಯರಿಗೆ ಯಾವುದೇ ಭದ್ರತೆ ಒದಗಿಸುತ್ತಿಲ್ಲ ಎಂಬುದು ದುರಂತ ಎಂದರು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಮಹಿಳೆಯರ ವಿರುದ್ಧ ದೌರ್ಜನ್ಯದಲ್ಲಿ ಬೆಂಗಾಳ ಮುಂದಿದೆ, ಕಾನೂನು ಮತ್ತು ಸುವ್ಯವಸ್ಥೆ ಬದಲಾಗಬೇಕಾದರೆ, ಸರ್ಕಾರ ಮೊದಲಿಗೆ ಬದಲಾಗಬೇಕು ಎಂದು ಹೇಳಿದರು.
West Bengal BJP leader Raju Banerjee in his attack on the Bengal government said the police force in the state does not extend any help to check the ‘Gunda Raj’ and if BJP comes to power, the party will make the police lick boots.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm