ಬ್ರೇಕಿಂಗ್ ನ್ಯೂಸ್
25-11-20 01:52 pm Headline Karnataka News Network ದೇಶ - ವಿದೇಶ
ಕೋಲ್ಕತಾ, ನ. 25: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗೂಂಡಾರಾಜ್ ಹತ್ತಿಕ್ಕುವ ಬದಲು ಬೆಂಬಲ ನೀಡುತ್ತಿರುವ ಪೊಲೀಸ್ ಇಲಾಖೆಗೆ ತಕ್ಕಶಾಸ್ತಿ ಮಾಡಲು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ ಎಂದರು. ದುರ್ಗಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ರಾಜು ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಈ ದಿನಗಳಲ್ಲಿ ಏನೇನು ನಡೆಯುತ್ತಿದೆ ಎಂಬುದು ನೋಡಿ, ರಾಜ್ಯದಲ್ಲೆಡೆ ಗೂಂಡಾರಾಜ್ ಇದ್ದರೂ ಪೊಲೀಸರು ಜನ ಸಾಮಾನ್ಯರಿಗೆ ಯಾವುದೇ ನೆರವು ನೀಡುತ್ತಿಲ್ಲ.
ಗೂಂಡಾ ರಾಜ್ ಬೆಂಬಲಿಸುವ ಅಸಮರ್ಥ ಪೊಲೀಸರಿಗೆ ಏನು ಮಾಡಬೇಕು, ನಾವಾದರೆ ಅವರಿಗೆ ಬೂಟು ನೆಕ್ಕುವಂತೆ ಮಾಡುತ್ತೇವೆ. ತಲೆ ತಗ್ಗಿಸಿ ಕರ್ತವ್ಯ ನಿಭಾಯಿಸುವ ಪಾಠ ಕಲಿಸುತ್ತೇವೆ ಎಂದಿದ್ದಾರೆ.

ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದ್ದಂತಾಗಿದೆ. ಪೊಲೀಸ್ ಇಲಾಖೆ ಇದ್ದು ಸತ್ತಹಾಗೆ ವರ್ತಿಸುತ್ತಿದೆ. ಅರಾಜಕತೆ ತಾಂಡವವಾಡುತ್ತಿದೆ. ಕಾನೂನು ಸುವವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಕೂಡಾ ಛಾಟಿ ಬೀಸಿದರು.
ಬೆಂಗಾಳದ ಉಸ್ತುವಾರಿಯಾಗಿರುವ ವಿಜಯ್ ವರ್ಗಿಯಾ ಅವರು ಮಾತನಾಡಿ, ದೇಶಕ್ಕೆ ಒಂದು ಕಾನೂನು ಅನ್ವಯವಾದರೆ, ಇಲ್ಲಿ ಟಿಎಂಸಿ ಕಾನೂನು ಮಾತ್ರ ಜಾರಿಯಲ್ಲಿದೆ. ಮಹಿಳಾ ಸಿಎಂ ಹೊಂದಿದ್ದರೂ ಮಹಿಳೆಯರಿಗೆ ಯಾವುದೇ ಭದ್ರತೆ ಒದಗಿಸುತ್ತಿಲ್ಲ ಎಂಬುದು ದುರಂತ ಎಂದರು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಮಹಿಳೆಯರ ವಿರುದ್ಧ ದೌರ್ಜನ್ಯದಲ್ಲಿ ಬೆಂಗಾಳ ಮುಂದಿದೆ, ಕಾನೂನು ಮತ್ತು ಸುವ್ಯವಸ್ಥೆ ಬದಲಾಗಬೇಕಾದರೆ, ಸರ್ಕಾರ ಮೊದಲಿಗೆ ಬದಲಾಗಬೇಕು ಎಂದು ಹೇಳಿದರು.
West Bengal BJP leader Raju Banerjee in his attack on the Bengal government said the police force in the state does not extend any help to check the ‘Gunda Raj’ and if BJP comes to power, the party will make the police lick boots.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm