ಬ್ರೇಕಿಂಗ್ ನ್ಯೂಸ್
22-02-24 10:49 am HK News Desk ದೇಶ - ವಿದೇಶ
ಹೈದರಾಬಾದ್, ಫೆ 22: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ ಮೂವರು ಮೃತಪಟ್ಟ ಘಟನೆ ತೆಲಂಗಾಣ ರಾಜ್ಯದ ಮೆಹಬೂಬ್ ನಗರದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರು ನಂದ್ಯಾಲ ಜಿಲ್ಲೆಯ ಸಬ್ ಇನ್ಸ್ಪೆಕ್ಟರ್ ವೆಂಕಟರಮಣ (57), ಅವರ ಅಳಿಯ ಪವನ್ ಸಾಯಿ (25), ಚಾಲಕ ಚಂದ್ರು (23) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಎಸ್ಐ ವೆಂಕಟರಮಣ ಅವರ ಪುತ್ರಿ ಅನುಷಾ ಅವರಿಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಮೆಹಬೂಬ್ ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆಬ್ರವರಿ 15 ರಂದು ಅನುಷಾ ಮತ್ತು ಪವನ್ ಸಾಯಿ ವಿವಾಹವಾಗಿದ್ದರು. ಇದಾಗಿ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ.
ಕುಟುಂಬವು ಹೈದರಾಬಾದ್ ನಿಂದ ಅನಂತಪುರಕ್ಕೆ ಅಳಿಯನ ಮನೆಯಲ್ಲಿ ಏರ್ಪಡಿಸಲಾಗಿದ್ದ ಔತಣಕೂಟದಲ್ಲಿ ಭಾಗಿಯಾಗಲು ತೆರಳುತ್ತಿದ್ದರು, ಆದರೆ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಅಣ್ಣಾಸಾಗರ್ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲೇ ಇಬ್ಬರು ಮೃತಪಟ್ಟಿದ್ದಾರೆ.
ಮಗನನ್ನು ಕಳೆದುಕೊಂಡ ನೋವಿನಲ್ಲಿ ಪೋಷಕರು ಕಣ್ಣೀರು ಹಾಕುತ್ತಿದ್ದರೆ. ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಸಾವಿನ ಸೂತಕ ಆವರಿಸಿದೆ.
Three persons, including an Andhra Pradesh Police official, were killed when a car in which they were travelling rammed into a roadside tree in Telangana's Mahabubnagar district, police said on Wednesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm