ಬ್ರೇಕಿಂಗ್ ನ್ಯೂಸ್
22-02-24 10:49 am HK News Desk ದೇಶ - ವಿದೇಶ
ಹೈದರಾಬಾದ್, ಫೆ 22: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ ಮೂವರು ಮೃತಪಟ್ಟ ಘಟನೆ ತೆಲಂಗಾಣ ರಾಜ್ಯದ ಮೆಹಬೂಬ್ ನಗರದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರು ನಂದ್ಯಾಲ ಜಿಲ್ಲೆಯ ಸಬ್ ಇನ್ಸ್ಪೆಕ್ಟರ್ ವೆಂಕಟರಮಣ (57), ಅವರ ಅಳಿಯ ಪವನ್ ಸಾಯಿ (25), ಚಾಲಕ ಚಂದ್ರು (23) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಎಸ್ಐ ವೆಂಕಟರಮಣ ಅವರ ಪುತ್ರಿ ಅನುಷಾ ಅವರಿಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಮೆಹಬೂಬ್ ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆಬ್ರವರಿ 15 ರಂದು ಅನುಷಾ ಮತ್ತು ಪವನ್ ಸಾಯಿ ವಿವಾಹವಾಗಿದ್ದರು. ಇದಾಗಿ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ.
ಕುಟುಂಬವು ಹೈದರಾಬಾದ್ ನಿಂದ ಅನಂತಪುರಕ್ಕೆ ಅಳಿಯನ ಮನೆಯಲ್ಲಿ ಏರ್ಪಡಿಸಲಾಗಿದ್ದ ಔತಣಕೂಟದಲ್ಲಿ ಭಾಗಿಯಾಗಲು ತೆರಳುತ್ತಿದ್ದರು, ಆದರೆ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಅಣ್ಣಾಸಾಗರ್ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲೇ ಇಬ್ಬರು ಮೃತಪಟ್ಟಿದ್ದಾರೆ.
ಮಗನನ್ನು ಕಳೆದುಕೊಂಡ ನೋವಿನಲ್ಲಿ ಪೋಷಕರು ಕಣ್ಣೀರು ಹಾಕುತ್ತಿದ್ದರೆ. ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಸಾವಿನ ಸೂತಕ ಆವರಿಸಿದೆ.
Three persons, including an Andhra Pradesh Police official, were killed when a car in which they were travelling rammed into a roadside tree in Telangana's Mahabubnagar district, police said on Wednesday.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 10:21 pm
Mangalore Correspondent
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm