ಬ್ರೇಕಿಂಗ್ ನ್ಯೂಸ್
22-02-24 12:15 pm HK News Desk ದೇಶ - ವಿದೇಶ
ಹೊಸದಿಲ್ಲಿ, ಫೆ 22: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 26 ರಂದು 550 ಅಮೃತ್ ಭಾರತ್ ನಿಲ್ದಾಣಗಳಿಗೆ ಶಂಕು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ರೈಲ್ವೆ ನಿಲ್ದಾಣಗಳಲ್ಲಿ ಸೌಲಭ್ಯಗಳನ್ನು ಸುಧಾರಿಸಲು 40,000 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ಛಾವಣಿ ಪ್ಲಾಜಾಗಳು ಮತ್ತು ನಗರ ಕೇಂದ್ರಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. 2,000 ಕ್ಕೂ ಹೆಚ್ಚು ರೈಲ್ವೆ ನಿಲ್ದಾಣಗಳಲ್ಲಿ ವರ್ಚುವಲ್ ಆಗಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ಮೋದಿ ವಿವಿಧ ರಾಜ್ಯಗಳಲ್ಲಿ ಸುಮಾರು 1,500 ರಸ್ತೆ ಮೇಲ್ಸೇತುವೆಗಳು ಮತ್ತು ಕೆಳಸೇತುವೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಭಾರತೀಯ ರೈಲ್ವೆ 4,000 ಶಾಲೆಗಳಲ್ಲಿ ಆಯೋಜಿಸಿದ್ದ '2047 -ವಿಕಸಿತ್ ಭಾರತ್ ಕಿ ರೈಲ್ವೆ' ವಿಷಯದ ಕುರಿತು ಭಾಷಣ, ಪ್ರಬಂಧ, ಕವನ ಸ್ಪರ್ಧೆಯಲ್ಲಿ ಗೆದ್ದ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುತ್ತದೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಮತ್ತು ಹಿರಿಯ ರೈಲ್ವೆ ಅಧಿಕಾರಿಗಳು ಬಹುಮಾನ ಪ್ರದಾನ ಮಾಡುವರು. ಈ ಸ್ಪರ್ಧೆಗಳಲ್ಲಿಸುಮಾರು ನಾಲ್ಕು ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಿಲ್ದಾಣ ಪ್ರವೇಶ, ಸಭಾಂಗಣಗಳು, ಶೌಚಾಲಯಗಳು, ಅಗತ್ಯಕ್ಕೆ ತಕ್ಕಂತೆ ಲಿಫ್ಟ್ , ಎಸ್ಕಲೇಟರ್ಗಳು, ಸ್ವಚ್ಛತೆ, ಉಚಿತ ವೈಫೈ, ಸ್ಥಳೀಯ ಉತ್ಪನ್ನಗಳಿಗೆ ಕಿಯೋಸ್ಕ್ ಗಳು, ಪ್ರಯಾಣಿಕರ ಮಾಹಿತಿ ವ್ಯವಸ್ಥೆ , ಪಾರ್ಕಿಂಗ್ ವ್ಯವಸ್ಥೆ ಇರುತ್ತದೆ. ಕಟ್ಟಡಗಳ ಸುಧಾರಣೆ, ನಗರಗಳ ಎರಡೂ ಬದಿಗಳೊಂದಿಗೆ ನಿಲ್ದಾಣಗಳ ಸಂಯೋಜನೆ, ವಿಕಲಚೇತನರಿಗೆ ಸೌಲಭ್ಯಗಳು, ಅಗತ್ಯಕ್ಕೆ ಅನುಗುಣವಾಗಿ 'ರೂಫ್ ಪ್ಲಾಜಾ'ಗಳು, ಹಂತ ಹಂತವಾಗಿ ಮತ್ತು ಕಾರ್ಯಸಾಧ್ಯತೆ ಮತ್ತು ದೀರ್ಘಾವಧಿಯಲ್ಲಿ ನಿಲ್ದಾಣದಲ್ಲಿ ನಗರ ಕೇಂದ್ರಗಳನ್ನು ರಚಿಸುವುದು ಇದರ ಉದ್ದೇಶವಾಗಿದೆ. ರಸ್ತೆಗಳ ಅಗಲೀಕರಣ, ಅನಗತ್ಯ ಕಟ್ಟಡಗಳ ತೆರವು, ಮೀಸಲು ಪಾದಚಾರಿ ಮಾರ್ಗಗಳು, ಮತ್ತು ಸುಧಾರಿತ ಬೆಳಕಿನ ವ್ಯವಸ್ಥೆಯನ್ನು ಹೊಂದಿರುತ್ತವೆ
Prime Minister Narendra Modi will on February 26 lay the foundation stone of 550 Amrit Bharat stations to improve facilities at railway stations by developing rooftop plazas and city centres at a cost of Rs 40,000 crore. The prime minister will also lay the foundation stone of nearly 1,500 road overbridges and underbridges across different states during a function that will be conducted virtually at over 2,000 railway stations, officials said on Wednesday.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm