ಬ್ರೇಕಿಂಗ್ ನ್ಯೂಸ್
24-02-24 01:26 pm HK News Desk ದೇಶ - ವಿದೇಶ
ಉತ್ತರಪ್ರದೇಶ, ಫೆ.24: ಉತ್ತರಪ್ರದೇಶದ ಕಾಸ್ಗಂಜ್ನಲ್ಲಿ ಹುಣ್ಣಿಮೆಯ ನಿಮಿತ್ತ ಗಂಗಾಸ್ನಾನಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ವೊಂದು ಪಲ್ಟಿಯಾಗಿ ಹೊಂಡದಲ್ಲಿ ಬಿದ್ದಿದೆ. ಟ್ರ್ಯಾಕ್ಟರ್ನ ಟ್ರಾಲಿಯಲ್ಲಿ 7 ಮಕ್ಕಳು ಹಾಗೂ 8 ಮಹಿಳೆಯರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ನಲ್ಲಿ ಒಟ್ಟು 35 ಜನರು ಪ್ರಯಾಣಿಸುತ್ತಿದ್ದರು. ಹೊಂಡದಲ್ಲಿ ಬಿದ್ದವರ ರಕ್ಷಣೆಗೆ ಸ್ಥಳೀಯರು ಮುಂದಾಗಿದ್ದಾರೆ. ಈ ವೇಳೆ ಟ್ರಾಲಿಯಲ್ಲಿದ್ದ ಕೆಲವರು ಈಜಿಕೊಂಡು ಬಂದು ದಡ ಸೇರಿದ್ದಾರೆ.
ಸ್ಥಳೀಯರ ನೆರವಿನೊಂದಿಗೆ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಷ್ಟರಲ್ಲಾಗಲೇ ಅಪಘಾತದಲ್ಲಿ 7 ಮಕ್ಕಳು ಮತ್ತು 8 ಮಹಿಳೆಯರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿಯೇ ಉಳಿದ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.


ಕಾಸ್ಗಂಜ್ ಜಿಲ್ಲೆಯ ಪಟಿಯಾಲಿ ಕೊಟ್ವಾಲಿ ಪ್ರದೇಶದ ದರಿಯಾವ್ಗಂಜ್ ಪಟಿಯಾಲಿ ರಸ್ತೆಯ ನಡುವೆ ಇರುವ ಗಧೈಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಇಟಾಹ್ ಜಿಲ್ಲೆಯ ಜೈತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟೆ ಕಾಸ್ ಗ್ರಾಮದಲ್ಲಿ ವಾಸಿಸುವ ಜನರು ಹುಣ್ಣಿಮೆಯ ದಿನದಂದು ಗಂಗಾ ಸ್ನಾನ ಮಾಡಲು ಕಾಸ್ಗಂಜ್ನ ಪಟಿಯಾಲಿ ತಹಸೀಲ್ ಪ್ರದೇಶದ ಕದರ್ಗಂಜ್ ಗಂಗಾ ಘಾಟ್ಗೆ ಹೋಗುತ್ತಿದ್ದರು.
ನಂತರ, ದರಿಯಾವ್ಗಂಜ್ ಪ್ರದೇಶದ ಗಾಧಿಯಾ ಗ್ರಾಮದ ಬಳಿ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ, ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಹೊಂಡಕ್ಕೆ ಉರುಳಿ ಬಿದ್ದು ಈ ಮಹಾ ದುರಂತ ಸಂಭವಿಸಿದೆ.
At least fifteen people have died in an accident in Uttar Pradesh's Kasganj district as tractor-trolley overturned.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm