ಬ್ರೇಕಿಂಗ್ ನ್ಯೂಸ್
27-02-24 04:38 pm HK News Desk ದೇಶ - ವಿದೇಶ
ನವದೆಹಲಿ, ಫೆ.27: ಹನಿಮೂನ್ ಮೂಡಲ್ಲಿದ್ದ ನವ ದಂಪತಿ ದಾರುಣ ಅಂತ್ಯ ಕಂಡ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪತಿ ಹೃದಯಾಘಾತದಿಂದ ಮೃತಪಟ್ಟರೆ, ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ಅಪಾರ್ಟ್ಮೆಂಟ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾಳೆ.
2023 ನವೆಂಬರ್ 30 ರಂದು ಅಭಿಷೇಕ್ ಮತ್ತು ಅಂಜಲಿ ವಿವಾಹವಾಗಿದ್ದು ಬಳಿಕ ದೆಹಲಿಯಲ್ಲೇ ನೆಲೆಸಿದ್ದರು. ಸೋಮವಾರ ಇಬ್ಬರೂ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್ಗೆ ಎದೆನೋವು ಕಾಣಿಸಿಕೊಂಡಿತ್ತು. ಅಂಜಲಿ ತನ್ನ ಸ್ನೇಹಿತರನ್ನು ಕರೆದು ಪತಿಯನ್ನು ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಸೇರಿಸಿದ್ದರು. ನಂತರ ವೈದ್ಯರ ಸೂಚನೆಯಂತೆ ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಅಷ್ಟರಲ್ಲಿ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇದರಿಂದ ಆಘಾತಗೊಂಡಿದ್ದ ಅಂಜಲಿ ನೇರವಾಗಿ ತನ್ನ ಮನೆಗೆ ಬಂದಿದ್ದಳು. ಸೋಮವಾರ ರಾತ್ರಿ 9 ಗಂಟೆ ವೇಳೆಗೆ ಅಭಿಷೇಕ್ ಮೃತದೇಹವನ್ನು ಮನೆಯ ಬಳಿಗೆ ಕರೆತರಲಾಗಿತ್ತು. ಪತಿಯನ್ನು ಕೊನೆಯ ಬಾರಿಗೆ ನೋಡಿದ ಅಂಜಲಿ ಬಿಕ್ಕಿ ಬಿಕ್ಕಿ ಅಳುತ್ತಲೇ ತನ್ನ ಮನೆಯತ್ತ ಓಡಿದ್ದಾಳೆ. ಬೆಡ್ ರೂಮಿಗೆ ಹೋಗಿ ಬಾಗಿಲು ಹಾಕ್ಕೊಂಡಿದ್ದಾಳೆ. ಮನೆಯ ಆವರಣದ ಬಾಲ್ಕನಿಯಿಂದ ಹೊರಕ್ಕೆ ಹಾರಿದ್ದಾಳೆ. ಅಂಜಲಿ ಏಳನೇ ಮಹಡಿಯ ಬಾಲ್ಕನಿಯಿಂದ ಹೊರಕ್ಕೆ ಹಾರಿದ್ದನ್ನು ಅಪಾರ್ಟ್ಮೆಂಟ್ ಸೆಕ್ಯುರಿಟಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡಿದ್ದ ಆಕೆಯನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಅಂಜಲಿ ಕೊನೆಯುಸಿರೆಳೆದಿದ್ದಾಳೆ.
25 ವರ್ಷದ ಪತಿಯ ಸಾವಿನ ದುಃಖದಲ್ಲಿ 23 ವರ್ಷದ ಯುವತಿಯೂ ದುರಂತ ಅಂತ್ಯ ಕಂಡಿರುವುದು ದೇಶಾದ್ಯಂತ ಸುದ್ದಿಯಾಗಿದೆ.
In a shocking turn of events, a 25-year-old man died of heart attack when he and his newly-married married wife were visiting the Delhi Zoo. Unable to bear the shock of her husband’s sudden demise, his wife died by suicide as she jumped from her seventh floor residence in Ghaziabad.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm