ಬ್ರೇಕಿಂಗ್ ನ್ಯೂಸ್
27-02-24 04:38 pm HK News Desk ದೇಶ - ವಿದೇಶ
ನವದೆಹಲಿ, ಫೆ.27: ಹನಿಮೂನ್ ಮೂಡಲ್ಲಿದ್ದ ನವ ದಂಪತಿ ದಾರುಣ ಅಂತ್ಯ ಕಂಡ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪತಿ ಹೃದಯಾಘಾತದಿಂದ ಮೃತಪಟ್ಟರೆ, ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ಅಪಾರ್ಟ್ಮೆಂಟ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾಳೆ.
2023 ನವೆಂಬರ್ 30 ರಂದು ಅಭಿಷೇಕ್ ಮತ್ತು ಅಂಜಲಿ ವಿವಾಹವಾಗಿದ್ದು ಬಳಿಕ ದೆಹಲಿಯಲ್ಲೇ ನೆಲೆಸಿದ್ದರು. ಸೋಮವಾರ ಇಬ್ಬರೂ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್ಗೆ ಎದೆನೋವು ಕಾಣಿಸಿಕೊಂಡಿತ್ತು. ಅಂಜಲಿ ತನ್ನ ಸ್ನೇಹಿತರನ್ನು ಕರೆದು ಪತಿಯನ್ನು ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಸೇರಿಸಿದ್ದರು. ನಂತರ ವೈದ್ಯರ ಸೂಚನೆಯಂತೆ ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಅಷ್ಟರಲ್ಲಿ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇದರಿಂದ ಆಘಾತಗೊಂಡಿದ್ದ ಅಂಜಲಿ ನೇರವಾಗಿ ತನ್ನ ಮನೆಗೆ ಬಂದಿದ್ದಳು. ಸೋಮವಾರ ರಾತ್ರಿ 9 ಗಂಟೆ ವೇಳೆಗೆ ಅಭಿಷೇಕ್ ಮೃತದೇಹವನ್ನು ಮನೆಯ ಬಳಿಗೆ ಕರೆತರಲಾಗಿತ್ತು. ಪತಿಯನ್ನು ಕೊನೆಯ ಬಾರಿಗೆ ನೋಡಿದ ಅಂಜಲಿ ಬಿಕ್ಕಿ ಬಿಕ್ಕಿ ಅಳುತ್ತಲೇ ತನ್ನ ಮನೆಯತ್ತ ಓಡಿದ್ದಾಳೆ. ಬೆಡ್ ರೂಮಿಗೆ ಹೋಗಿ ಬಾಗಿಲು ಹಾಕ್ಕೊಂಡಿದ್ದಾಳೆ. ಮನೆಯ ಆವರಣದ ಬಾಲ್ಕನಿಯಿಂದ ಹೊರಕ್ಕೆ ಹಾರಿದ್ದಾಳೆ. ಅಂಜಲಿ ಏಳನೇ ಮಹಡಿಯ ಬಾಲ್ಕನಿಯಿಂದ ಹೊರಕ್ಕೆ ಹಾರಿದ್ದನ್ನು ಅಪಾರ್ಟ್ಮೆಂಟ್ ಸೆಕ್ಯುರಿಟಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡಿದ್ದ ಆಕೆಯನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಅಂಜಲಿ ಕೊನೆಯುಸಿರೆಳೆದಿದ್ದಾಳೆ.
25 ವರ್ಷದ ಪತಿಯ ಸಾವಿನ ದುಃಖದಲ್ಲಿ 23 ವರ್ಷದ ಯುವತಿಯೂ ದುರಂತ ಅಂತ್ಯ ಕಂಡಿರುವುದು ದೇಶಾದ್ಯಂತ ಸುದ್ದಿಯಾಗಿದೆ.
In a shocking turn of events, a 25-year-old man died of heart attack when he and his newly-married married wife were visiting the Delhi Zoo. Unable to bear the shock of her husband’s sudden demise, his wife died by suicide as she jumped from her seventh floor residence in Ghaziabad.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm