ಬ್ರೇಕಿಂಗ್ ನ್ಯೂಸ್
28-02-24 10:32 pm HK News Desk ದೇಶ - ವಿದೇಶ
ನವದೆಹಲಿ, ಫೆ.28: ಚುನಾವಣೆಯ ನಂತರ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲಾಗುವುದು. ಅದಕ್ಕೂ ಮೊದಲು ಅಗತ್ಯ ವಿಶ್ಲೇಷಣೆ ಮಾಡಲಾಗುವುದು ಎಂದು ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.
ಯುಸಿಸಿ ಎಲ್ಲರಿಗೂ ರಾಜಕೀಯ ಸಮಸ್ಯೆಯಾಗಿರಬಹುದು, ಆದರೆ ಇದು ಸಾಮಾಜಿಕ ಸುಧಾರಣೆಯಾಗಿದೆ. ದೇಶದಲ್ಲಿ ಯಾವುದೇ ಧರ್ಮದ ಆಧಾರದ ಮೇಲೆ ಕಾನೂನು ಇರಬಾರದು ಎಂಬುದು ಪ್ರಜಾಪ್ರಭುತ್ವದ ಬೇಡಿಕೆಯಾಗಿದೆ ಎಂದು ಹೇಳಿದರು.
ದೇಶದ ಕಾನೂನು ಇಂದಿನ ಪರಿಸ್ಥಿತಿಗೆ ಹೊಂದಿಕೆಯಾಗಬೇಕು ಮತ್ತು ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿರಬೇಕು. ನಮ್ಮ ಸಂವಿಧಾನ ಸಭೆಯು ಅನುಚ್ಛೇದ 44 ರಲ್ಲಿ ದೇಶದ ಶಾಸಕಾಂಗ ಮತ್ತು ಸಂಸತ್ತು ಸೂಕ್ತ ಸಮಯದಲ್ಲಿ ಏಕರೂಪದ ನಾಗರಿಕ ಕಾನೂನನ್ನು ತರುತ್ತದೆ ಎಂಬ ಗುರಿಯನ್ನು ಹೊಂದಿತ್ತು. ಬಿಜೆಪಿ ಸ್ಥಾಪನೆಯಾದಾಗಿನಿಂದಲೂ ನಾವು 370 ಅನ್ನು ತೆಗೆದು ಹಾಕುತ್ತೇವೆ, ಏಕರೂಪದ ಕಾನೂನುಗಳನ್ನು ತರುತ್ತೇವೆ. ತ್ರಿವಳಿ ತಲಾಕ್ ರದ್ದುಗೊಳಿಸುತ್ತೇವೆ ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುತ್ತೇವೆ ಎಂದು ಹೇಳುತ್ತಲೇ ಬಂದಿದ್ದೇವೆ. ಇದೀಗ ಎಲ್ಲವೂ ಆಗಿದೆ ಎಂದು ಹೇಳಿದ್ದಾರೆ.
ಇಡಿ ದುರುಪಯೋಗದ ಕುರಿತು ಅಮಿತ್ ಶಾ ಅವರು, 'ಇಡಿ ಪ್ರಕರಣಗಳಲ್ಲಿ ಕೇವಲ 5 ಪ್ರತಿಶತ ರಾಜಕಾರಣಿಗಳ ವಿರುದ್ಧ, 95 ಪ್ರತಿಶತ ಪ್ರಕರಣಗಳು ಭ್ರಷ್ಟಾಚಾರದಲ್ಲಿ ಆಳವಾಗಿ ಮುಳುಗಿರುವವರ ವಿರುದ್ಧ ಕಾರ್ಯಾಚರಣೆ ಮಾಡಲಾಗಿದೆ. ರಾಜಕೀಯ ಮತ್ತು ರಾಜಕೀಯ ಪಕ್ಷಗಳೊಂದಿಗೆ ಯಾವುದೇ ಸಂಬಂಧವಿಲ್ಲ. ಅವರು ಕೇವಲ ತಪ್ಪು ಕಲ್ಪನೆಗಳನ್ನು ಹರಡುತ್ತಿದ್ದಾರೆ ಎಂದು ಟಿವಿ ನೈನ್ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
The Uniform Civil Code will be implemented in the country after the elections. Home Minister Amit Shah said that necessary analysis will be done before that. UCC may be a political issue for everyone, but it is a social reform. He said the demand of democracy is that there should not be a law based on any religion in the country.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm