ಬ್ರೇಕಿಂಗ್ ನ್ಯೂಸ್
29-02-24 10:49 am HK News Desk ದೇಶ - ವಿದೇಶ
ಮಧ್ಯಪ್ರದೇಶ, ಫೆ 29: ಚಾಲಕನ ನಿಯಂತ್ರಣ ತಪ್ಪಿ ಪಿಕ್ ಅಪ್ ವ್ಯಾನ್ ಪಲ್ಟಿಯಾದ ಪರಿಣಾಮ 14 ಮಂದಿ ಮೃತಪಟ್ಟು 21 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದಿಂಡೋರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ದಿಂಡೋರಿ ಜಿಲ್ಲೆಯ ಬಡ್ಜರ್ ಗ್ರಾಮದ ಬಳಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಗ್ರಾಮಸ್ಥರು ದೇವಾರಿ ಗ್ರಾಮಕ್ಕೆ ಹಿಂತಿರುಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರು ಮತ್ತು ಪೊಲೀಸರು ಸೇರಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ.

ಸಿಎಂ ಸಂತಾಪ:
ಘಟನೆಯಲ್ಲಿ ಮೃತಪಟ್ಟವರಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಂತಾಪ ಸೂಚಿಸಿದ್ದಾರೆ ಅಲ್ಲದೆ ಮೃತರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸ್ಥಳೀಯ ಆಡಳಿತಕ್ಕೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
At least 14 people died and some others have been injured in a road accident of a pick-up truck in Madhya Pradesh's Dindori on Thursday.Madhya Pradesh Chief Minister Dr. Mohan Yadav expressed condolence over the tragic road mishap in Dindori district and announced a financial assistance of Rs 4 lakh each to the kin of the accident victims.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm