ಬ್ರೇಕಿಂಗ್ ನ್ಯೂಸ್
05-03-24 01:41 pm HK News Desk ದೇಶ - ವಿದೇಶ
ನವದೆಹಲಿ, ಮಾ 05: ಹೋಟೆಲ್ ನಲ್ಲಿ ಊಟ ಮುಗಿಸಿ ಮೌತ್ ಫ್ರೆಶ್ನರ್ ತಿಂದ ಐವರು ರಕ್ತವಾಂತಿ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುರುಗ್ರಾಮ್ ಕೆಫೆಯಲ್ಲಿ ನಡೆದಿದೆ.
ಅಂಕಿತ್ ಕುಮಾರ್ ಪತ್ನಿ ಹಾಗೂ ಸ್ನೇಹಿತರು ಗುರುಗ್ರಾಮ್ ಸೆಕ್ಟರ್ 90ರಲ್ಲಿರುವ ಲಾಫೋರೆಸ್ಟಾ ಕೆಫೆಗೆ ಹೋಗಿದ್ದರು. ವಿಡಿಯೋದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ, ಕುಮಾರ್, ಪತ್ನಿ ಹಾಗೂ ಆತನ ಗೆಳೆಯರು ಅಳುತ್ತಾ, ಕೂಗಾಡುತ್ತಿದ್ದು, ಎಲ್ಲರ ಬಾಯಿಂದ ರಕ್ತ ಸುರಿಯುತ್ತಿರುವುದು ದಾಖಲಾಗಿದೆ.


ನಮಗೆ ಇದು ಏನೂ ಅಂತ ಅರ್ಥವಾಗ್ತಿಲ್ಲ ಮೌತ್ ಫ್ರೆಶ್ನರ್ ನಲ್ಲಿ ಏನು ಮಿಶ್ರಣ ಮಾಡಿದ್ದಾರೋ. ನಾವೆಲ್ಲರೂ ರಕ್ತವಾಂತಿ ಮಾಡಿಕೊಂಡಿದ್ದೇವೆ. ನಮ್ಮ ಬಾಯಿಯೊಳಗೆ ಬೆಂಕಿ ಬಿದ್ದಂಗೆ ಆಯ್ತು ಎಂದು ಘಟನೆಗೆ ಸಂಬಂಧಿಸಿ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ.
ನಾವು ರೆಸ್ಟೋರೆಂಟ್ ನವರು ಕೊಟ್ಟ ಮೌತ್ ಫ್ರೆಶ್ನರ್ ಪ್ಯಾಕೇಟ್ ವೈದ್ಯರಿಗೆ ತೋರಿಸಿದ್ದು, ಅದು ಡ್ರೈ ಐಸ್ ಎಂದು ಗೊತ್ತಾಗಿದೆ. ವೈದ್ಯರ ಹೇಳಿಕೆ ಪ್ರಕಾರ, ಇದು ಭಯಾನಕ ಆಸಿಡ್ ಆಗಿದ್ದು ಜೀವಕ್ಕೆ ಬಹಳಷ್ಟು ಅಪಾಯಕಾರಿ ಎಂದು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಮೊದಲು ಐವರಿಗೆ ನಾಲಗೆಯಲ್ಲಿ ಉರಿ ಕಾಣಿಸಿಕೊಂಡಿದ್ದು, ಬಳಿಕ ರಕ್ತವಂತಿ ಶುರುವಾಗಿದೆ. ಬಾಯಿ ಉರಿ ಶಮನಕ್ಕೆ ಎಷ್ಟೇ ನೀರು ಕುಡಿದಿದ್ದರು ಪ್ರಯೋಜನವಾಗಿಲ್ಲ. ಐವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಬಂದಿದೆ.
Family of 5 , vomit blood after eating dry ice as mouth freshner in Gurgaon.
— #BharatRatnaPV (@bharathbunny27) March 4, 2024
😱😱pic.twitter.com/sBQteg2HUd
Five people began vomiting blood and complained of cuts on their tongue after eating mouth freshener at a Gurugram café. According to an NDTV report, Ankit Kumar, his wife and their friends visited Laforestta Cafe in Gurugram on March 2, where they took ill after eating the mouth freshener.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm