ಬ್ರೇಕಿಂಗ್ ನ್ಯೂಸ್
06-03-24 04:20 pm HK News Desk ದೇಶ - ವಿದೇಶ
ಕೊಲ್ಕತ್ತಾ, ಮಾ.6: ದೇಶದಲ್ಲಿ ಇದೇ ಮೊದಲ ಬಾರಿಗೆ ನದಿಯ ಅಡಿಭಾಗದಲ್ಲಿ ಸುರಂಗ ಕೊರೆದು ಅದರಲ್ಲಿ ಮೆಟ್ರೋ ರೈಲನ್ನು ಸಂಚರಿಸುವಂತೆ ಮಾಡಲಾಗಿದ್ದು, ಅಪೂರ್ವ ಯೋಜನೆಯನ್ನು ಕೊಲ್ಕತ್ತಾ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದ್ದಾರೆ.
ಕೊಲ್ಕತ್ತಾ ಮತ್ತು ಹೌರಾ ನಗರವನ್ನು ಪೂರ್ವ- ಪಶ್ಚಿಮಕ್ಕೆ ಸಂಪರ್ಕಿಸುವ ಮೆಟ್ರೋ ಯೋಜನೆ ಇದಾಗಿದ್ದು, 4.8 ಕಿಮೀ ಉದ್ದಕ್ಕೆ ಸುರಂಗ ಮಾರ್ಗದಲ್ಲಿ ಸಂಚಾರ ಮಾಡಲಿದೆ. ಈ ಭಾಗದ ಆರು ಮೆಟ್ರೋ ನಿಲ್ದಾಣಗಳ ಪೈಕಿ ಮೂರು ನಿಲ್ದಾಣಗಳು ಸುರಂಗದ ಒಳಗಡೆಯೇ ಇದೆ. ಹೌರಾ ಮೈದಾನ್ ಮತ್ತು ಇಸ್ಪ್ಲಾನೇಡ್ ನಿಲ್ದಾಣಗಳ ನಡುವೆ 4.8 ಕಿಮೀ ಅಂತರ ಇದೆ. ಇದರ ನಡುವೆ 1.2 ಕಿಮೀ ಅಂತರದಲ್ಲಿ ಹೂಗ್ಲಿ ನದಿಯಿದ್ದು, ಅದರ ಅಡಿಭಾಗದಲ್ಲಿ 30 ಮೀಟರ್ ಆಳದಲ್ಲಿ ಮೆಟ್ರೋ ಸುರಂಗ ಹಾದು ಹೋಗಿದೆ.







ಪ್ರಧಾನಿ ಮೋದಿ ಈ ಸುರಂಗ ಮಾರ್ಗವನ್ನು ಲೋಕಾರ್ಪಣೆ ಮಾಡಿದ್ದಲ್ಲದೆ, ಅದೇ ರೈಲಿನಲ್ಲಿ ಮಕ್ಕಳ ಜೊತೆಗೆ ಕುಳಿತು ಸಂಚಾರ ಮಾಡಿದ್ದಾರೆ. ಶಾಲಾ ಮಕ್ಕಳ ಜೊತೆಗೆ ಕುಳಿತು ಸಂವಾದ ನಡೆಸುವ ವಿಡಿಯೋ ಟ್ವಿಟರ್ ನಲ್ಲಿ ವೈರಲ್ ಆಗಿದೆ. ಮೆಟ್ರೋ ಸುರಂಗ ಮಾರ್ಗವನ್ನು 4138 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು ದೇಶದ ಮೊದಲ ನೀರಿನಾಳದಲ್ಲಿ ನಿರ್ಮಿಸಲ್ಪಟ್ಟ ರೈಲು ಮಾರ್ಗ ಎಂದೆನಿಸಿದೆ.
ಪ್ರಧಾನಿ ಮೋದಿ ಒಟ್ಟು 15450 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಇದೇ ಸಂದರ್ಭ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಜನರು ಮೋದಿ ಮೋದಿ ಮತ್ತು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಅಲ್ಲದೆ, ರಸ್ತೆ ಉದ್ದಕ್ಕೂ ಸೇರಿದ್ದ ಜನರು ಮೋದಿಗೆ ಜೈಕಾರ ಹಾಕಿದ್ದಾರೆ. ಜನರನ್ನು ನೋಡಿ ಉತ್ಸಾಹಗೊಂಡ ಮೋದಿ ಕಾರಿನಲ್ಲೇ 12 ಕಿಮೀ ಉದ್ದಕ್ಕೆ ರಸ್ತೆಯಲ್ಲಿ ಸಂಚರಿಸಿದ್ದಾರೆ.
Prime Minister Narendra Modi on Wednesday inaugurated India's first underwater metro services, an engineering marvel in itself.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm