ಬ್ರೇಕಿಂಗ್ ನ್ಯೂಸ್
08-03-24 02:28 pm HK News Desk ದೇಶ - ವಿದೇಶ
ನವದೆಹಲಿ, ಮಾ.8: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರಪತಿ ಮೂಲಕ ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿದೆ.
ಮಹಿಳಾ ದಿನಾಚರಣೆ ದಿನವೇ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದಾರೆ. ರಾಜ್ಯಸಭೆಯಲ್ಲಿ ಸುಧಾಮೂರ್ತಿ ಅವರ ಹಾಜರಿಯು ನಮ್ಮ 'ನಾರಿ ಶಕ್ತಿ'ಗೆ ಸಾಕ್ಷಿಯಾಗಲಿದೆ ಎಂದು ಬಣ್ಣಿಸಿದ್ದಾರೆ. ನಮ್ಮ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಬಲ ಹಾಗೂ ಸಾಮರ್ಥ್ಯಕ್ಕೆ ಸುಧಾಮೂರ್ತಿ ಉದಾಹರಣೆಯಾಗಿದ್ದಾರೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿ ನಮ್ಮ 'ನಾರಿ ಶಕ್ತಿ' ಘೋಷಣೆಗೆ ಶಕ್ತಿಶಾಲಿ ಪುರಾವೆಯಾಗಲಿದೆ. ಫಲಪ್ರದ ಸಂಸದೀಯ ಅಧಿಕಾರಕ್ಕಾಗಿ ಅವರಿಗೆ ಶುಭ ಹಾರೈಸುತ್ತೇನೆ" ಎಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಮೋದಿ ತಿಳಿಸಿದ್ದಾರೆ.

ಸಂಸತ್ತಿನ ಮೇಲ್ಮನೆಗೆ 12 ಸದಸ್ಯರನ್ನು ರಾಷ್ಟ್ರಪತಿ ನೇರವಾಗಿ ನಾಮನಿರ್ದೇಶನ ಮಾಡುತ್ತಾರೆ. ಕಲೆ, ಸಾಹಿತ್ಯ, ವಿಜ್ಞಾನ, ಸಮಾಜ ಸೇವೆ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಕೊಡುಗೆ ಸಲ್ಲಿಸಿದವರಿಗೆ ಈ ಗೌರವ ನೀಡಲಾಗುತ್ತದೆ. ಪ್ರಸ್ತುತ ರಾಜ್ಯಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರ ಒಂದು ಸ್ಥಾನ ಖಾಲಿ ಇತ್ತು. ಆ ಸ್ಥಾನಕ್ಕೆ ಸುಧಾ ಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕರ್ನಾಟಕದಿಂದ ನಾಮನಿರ್ದೇಶನಗೊಂಡ ಮತ್ತೊಬ್ಬ ರಾಜ್ಯಸಭೆ ಸದಸ್ಯರು.
Infosys founder Narayana Murthy's wife Sudha Murty is nominated to Rajya Sabha by President Droupadi Murmu, Prime Minister Narendra Modi announces on Women's Day in a social media post.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm