ಬ್ರೇಕಿಂಗ್ ನ್ಯೂಸ್
08-03-24 02:28 pm HK News Desk ದೇಶ - ವಿದೇಶ
ನವದೆಹಲಿ, ಮಾ.8: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರಪತಿ ಮೂಲಕ ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿದೆ.
ಮಹಿಳಾ ದಿನಾಚರಣೆ ದಿನವೇ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದಾರೆ. ರಾಜ್ಯಸಭೆಯಲ್ಲಿ ಸುಧಾಮೂರ್ತಿ ಅವರ ಹಾಜರಿಯು ನಮ್ಮ 'ನಾರಿ ಶಕ್ತಿ'ಗೆ ಸಾಕ್ಷಿಯಾಗಲಿದೆ ಎಂದು ಬಣ್ಣಿಸಿದ್ದಾರೆ. ನಮ್ಮ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಬಲ ಹಾಗೂ ಸಾಮರ್ಥ್ಯಕ್ಕೆ ಸುಧಾಮೂರ್ತಿ ಉದಾಹರಣೆಯಾಗಿದ್ದಾರೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿ ನಮ್ಮ 'ನಾರಿ ಶಕ್ತಿ' ಘೋಷಣೆಗೆ ಶಕ್ತಿಶಾಲಿ ಪುರಾವೆಯಾಗಲಿದೆ. ಫಲಪ್ರದ ಸಂಸದೀಯ ಅಧಿಕಾರಕ್ಕಾಗಿ ಅವರಿಗೆ ಶುಭ ಹಾರೈಸುತ್ತೇನೆ" ಎಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಮೋದಿ ತಿಳಿಸಿದ್ದಾರೆ.

ಸಂಸತ್ತಿನ ಮೇಲ್ಮನೆಗೆ 12 ಸದಸ್ಯರನ್ನು ರಾಷ್ಟ್ರಪತಿ ನೇರವಾಗಿ ನಾಮನಿರ್ದೇಶನ ಮಾಡುತ್ತಾರೆ. ಕಲೆ, ಸಾಹಿತ್ಯ, ವಿಜ್ಞಾನ, ಸಮಾಜ ಸೇವೆ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಕೊಡುಗೆ ಸಲ್ಲಿಸಿದವರಿಗೆ ಈ ಗೌರವ ನೀಡಲಾಗುತ್ತದೆ. ಪ್ರಸ್ತುತ ರಾಜ್ಯಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರ ಒಂದು ಸ್ಥಾನ ಖಾಲಿ ಇತ್ತು. ಆ ಸ್ಥಾನಕ್ಕೆ ಸುಧಾ ಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕರ್ನಾಟಕದಿಂದ ನಾಮನಿರ್ದೇಶನಗೊಂಡ ಮತ್ತೊಬ್ಬ ರಾಜ್ಯಸಭೆ ಸದಸ್ಯರು.
Infosys founder Narayana Murthy's wife Sudha Murty is nominated to Rajya Sabha by President Droupadi Murmu, Prime Minister Narendra Modi announces on Women's Day in a social media post.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm