ಬ್ರೇಕಿಂಗ್ ನ್ಯೂಸ್
08-03-24 02:28 pm HK News Desk ದೇಶ - ವಿದೇಶ
ನವದೆಹಲಿ, ಮಾ.8: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರಪತಿ ಮೂಲಕ ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿದೆ.
ಮಹಿಳಾ ದಿನಾಚರಣೆ ದಿನವೇ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದಾರೆ. ರಾಜ್ಯಸಭೆಯಲ್ಲಿ ಸುಧಾಮೂರ್ತಿ ಅವರ ಹಾಜರಿಯು ನಮ್ಮ 'ನಾರಿ ಶಕ್ತಿ'ಗೆ ಸಾಕ್ಷಿಯಾಗಲಿದೆ ಎಂದು ಬಣ್ಣಿಸಿದ್ದಾರೆ. ನಮ್ಮ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಬಲ ಹಾಗೂ ಸಾಮರ್ಥ್ಯಕ್ಕೆ ಸುಧಾಮೂರ್ತಿ ಉದಾಹರಣೆಯಾಗಿದ್ದಾರೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿ ನಮ್ಮ 'ನಾರಿ ಶಕ್ತಿ' ಘೋಷಣೆಗೆ ಶಕ್ತಿಶಾಲಿ ಪುರಾವೆಯಾಗಲಿದೆ. ಫಲಪ್ರದ ಸಂಸದೀಯ ಅಧಿಕಾರಕ್ಕಾಗಿ ಅವರಿಗೆ ಶುಭ ಹಾರೈಸುತ್ತೇನೆ" ಎಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಮೋದಿ ತಿಳಿಸಿದ್ದಾರೆ.

ಸಂಸತ್ತಿನ ಮೇಲ್ಮನೆಗೆ 12 ಸದಸ್ಯರನ್ನು ರಾಷ್ಟ್ರಪತಿ ನೇರವಾಗಿ ನಾಮನಿರ್ದೇಶನ ಮಾಡುತ್ತಾರೆ. ಕಲೆ, ಸಾಹಿತ್ಯ, ವಿಜ್ಞಾನ, ಸಮಾಜ ಸೇವೆ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಕೊಡುಗೆ ಸಲ್ಲಿಸಿದವರಿಗೆ ಈ ಗೌರವ ನೀಡಲಾಗುತ್ತದೆ. ಪ್ರಸ್ತುತ ರಾಜ್ಯಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರ ಒಂದು ಸ್ಥಾನ ಖಾಲಿ ಇತ್ತು. ಆ ಸ್ಥಾನಕ್ಕೆ ಸುಧಾ ಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕರ್ನಾಟಕದಿಂದ ನಾಮನಿರ್ದೇಶನಗೊಂಡ ಮತ್ತೊಬ್ಬ ರಾಜ್ಯಸಭೆ ಸದಸ್ಯರು.
Infosys founder Narayana Murthy's wife Sudha Murty is nominated to Rajya Sabha by President Droupadi Murmu, Prime Minister Narendra Modi announces on Women's Day in a social media post.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 04:18 pm
Mangalore Correspondent
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm