ಬ್ರೇಕಿಂಗ್ ನ್ಯೂಸ್
27-11-20 12:27 pm Headline Karnataka News Network ದೇಶ - ವಿದೇಶ
ಲಕ್ನೋ, ನವೆಂಬರ್ 27: ಸ್ಟ್ರೆಚರ್ನಲ್ಲಿ ಇರಿಸಲಾಗಿದ್ದ ಮೃತ ಬಾಲಕಿಯ ದೇಹವನ್ನು ನಾಯಿ ಕಚ್ಚಿ ತಿನ್ನುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಸಂಭಾಳ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಅಪಘಾತ ಒಂದರಲ್ಲಿ ಬಾಲಕಿ ಮೃತಪಟ್ಟಿದ್ದಳು. ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಂಭಾಳ್ ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ಆದರೆ ಮೃತದೇಹವನ್ನು ಆಸ್ಪತ್ರೆಯ ಮೆಟ್ಟಿಲ ಬಳಿ ಸ್ಟ್ರೆಚರ್ ಒಂದರಲ್ಲಿ ಇರಿಸಿ ಸಿಬಂದಿ ತೆರಳಿದ್ದರು. ಈ ವೇಳೆ, ನಾಯಿಯೊಂದು ಅಲ್ಲಿಗೆ ಬಂದಿದ್ದು ಬಾಲಕಿಯ ಮುಖದ ಭಾಗವನ್ನು ಕಚ್ಚಿ ತಿನ್ನಲು ಯತ್ನಿಸಿದೆ.
ಈ ಆಘಾತಕಾರಿ ಘಟನೆಯ ದೃಶ್ಯವನ್ನು ಕಣ್ಣಾರೆ ಕಂಡ ವ್ಯಕ್ತಿಯೊಬ್ಬರು ಅದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. ಬಳಿಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಸರ್ಕಾರಿ ಆಸ್ಪತ್ರೆ ಅಧಿಕಾರಿಗಳ ಬೇಜವಾಬ್ದಾರಿತನವನ್ನು ಬಹಿರಂಗಪಡಿಸಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿಂದೆಯೂ ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳ ಒಳಭಾಗದಲ್ಲಿ ನಾಯಿಗಳು ಓಡಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.
Warning: Disturbing video
— Piyush Rai (@Benarasiyaa) November 26, 2020
A stray dog feeding on dead body of a girl left unattended at a govt hospital in Sambhal district in Uttar Pradesh. This health infrastructure and "diligence" speaks volumes about how we have been battling an ongoing pandemic. pic.twitter.com/2HxLcuG1iE
A shocking video of a stray dog nibbling at the dead body of a girl inside a government hospital in Sambhal district of Uttar Pradesh has led to public outrage.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm