ಬ್ರೇಕಿಂಗ್ ನ್ಯೂಸ್
27-11-20 12:27 pm Headline Karnataka News Network ದೇಶ - ವಿದೇಶ
ಲಕ್ನೋ, ನವೆಂಬರ್ 27: ಸ್ಟ್ರೆಚರ್ನಲ್ಲಿ ಇರಿಸಲಾಗಿದ್ದ ಮೃತ ಬಾಲಕಿಯ ದೇಹವನ್ನು ನಾಯಿ ಕಚ್ಚಿ ತಿನ್ನುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಸಂಭಾಳ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಅಪಘಾತ ಒಂದರಲ್ಲಿ ಬಾಲಕಿ ಮೃತಪಟ್ಟಿದ್ದಳು. ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಂಭಾಳ್ ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ಆದರೆ ಮೃತದೇಹವನ್ನು ಆಸ್ಪತ್ರೆಯ ಮೆಟ್ಟಿಲ ಬಳಿ ಸ್ಟ್ರೆಚರ್ ಒಂದರಲ್ಲಿ ಇರಿಸಿ ಸಿಬಂದಿ ತೆರಳಿದ್ದರು. ಈ ವೇಳೆ, ನಾಯಿಯೊಂದು ಅಲ್ಲಿಗೆ ಬಂದಿದ್ದು ಬಾಲಕಿಯ ಮುಖದ ಭಾಗವನ್ನು ಕಚ್ಚಿ ತಿನ್ನಲು ಯತ್ನಿಸಿದೆ.
ಈ ಆಘಾತಕಾರಿ ಘಟನೆಯ ದೃಶ್ಯವನ್ನು ಕಣ್ಣಾರೆ ಕಂಡ ವ್ಯಕ್ತಿಯೊಬ್ಬರು ಅದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. ಬಳಿಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಸರ್ಕಾರಿ ಆಸ್ಪತ್ರೆ ಅಧಿಕಾರಿಗಳ ಬೇಜವಾಬ್ದಾರಿತನವನ್ನು ಬಹಿರಂಗಪಡಿಸಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿಂದೆಯೂ ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳ ಒಳಭಾಗದಲ್ಲಿ ನಾಯಿಗಳು ಓಡಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.
Warning: Disturbing video
— Piyush Rai (@Benarasiyaa) November 26, 2020
A stray dog feeding on dead body of a girl left unattended at a govt hospital in Sambhal district in Uttar Pradesh. This health infrastructure and "diligence" speaks volumes about how we have been battling an ongoing pandemic. pic.twitter.com/2HxLcuG1iE
A shocking video of a stray dog nibbling at the dead body of a girl inside a government hospital in Sambhal district of Uttar Pradesh has led to public outrage.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm