ಬ್ರೇಕಿಂಗ್ ನ್ಯೂಸ್
27-11-20 02:29 pm Headline Karnataka News Network ದೇಶ - ವಿದೇಶ
ರಾಜ್ಕೋಟ್, ನವೆಂಬರ್ 27: ಗುಜರಾತ್ನ ರಾಜ್ಕೋಟ್ನಲ್ಲಿರುವ ಉದಯ ಶಿವಾನಂದ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಶುಕ್ರವಾರ ರಾತ್ರಿ 1ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿಗೆ ಐವರು ಮೃತಪಟ್ಟಿದ್ದರೆ, ಓರ್ವನಿಗೆ ಗಾಯವಾಗಿದೆ.
ಬೆಂಕಿಗೆ ಬಲಿಯಾದವರೆಲ್ಲರೂ 60 ರಿಂದ 70 ವರ್ಷದ ಪ್ರಾಯದವರು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದು, ಘಟನೆಯ ಕುರಿತು ತನಿಖೆಗಾಗಿ ರಾಜ್ಯ ಸರಕಾರ ಆದೇಶಿಸಿದೆ.


ಒಟ್ಟು ಏಳು ಮಂದಿ ಐಸಿಯುಗೆ ದಾಖಲಾಗಿದ್ದರು. ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರರನ್ನು ರಕ್ಷಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರು ಬೇರೆ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಜ್ಕೋಟ್ ಮಹಾನಗರ ಪಾಲಿಕೆಯ ಆಯುಕ್ತ ಉದಿತ್ ಅಗರ್ವಾಲ್ ತಿಳಿಸಿದ್ದಾರೆ.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am