ಬ್ರೇಕಿಂಗ್ ನ್ಯೂಸ್
11-03-24 09:39 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಮಾ 12: ಬಸ್ಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಮೃತಪಟ್ಟು ಹತ್ತು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ನಡೆದಿದೆ.
ಮದುವೆ ಸಮಾರಂಭಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿದ್ಯುತ್ ತಂತಿ ತಗುಲಿದ ವೇಳೆ ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಆಗಿದೆ ಇದೆ ವೇಳೆ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಇಡೀ ಬಸ್ಸು ಸುಟ್ಟು ಕರಕಲಾಗಿದೆ ಈ ವೇಳೆ ಬಸ್ಸಿನಿಂದ ಹೊರಬರಲಾಗದೆ ಐವರು ಸಜೀವ ದಹನಗೊಂಡಿದ್ದರೆ ಅಲ್ಲದೆ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಕೆಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಂತಾಪ ಸೂಚಿಸಿದ ಸಿಎಂ ಯೋಗಿ:
ಅಪಘಾತದಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ಮತ್ತು ಗಾಯಗೊಂಡವರಿಗೆ 50,000 ಪರಿಹಾರ ಘೋಷಿಸಿದ್ದಾರೆ.
At least five passengers were killed and many others were left injured after a bus caught fire in Uttar Pradesh's Ghazipur district on Monday. According to preliminary information, the bus came into contact with a high-tension wire which resulted in the fire.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 04:18 pm
Mangalore Correspondent
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm