ಬ್ರೇಕಿಂಗ್ ನ್ಯೂಸ್
19-03-24 10:43 pm HK News Desk ದೇಶ - ವಿದೇಶ
ಲಖನೌ, ಮಾ 18: ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಇಬ್ಬರು ಸಹೋದರರು ಮಾರುತಿ ಸುಜುಕಿ ವ್ಯಾಗನ್ ಆರ್ ಕಾರನ್ನು ಅನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿ ಸುದ್ದಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ಯೋಜನೆಯನ್ನು ಪೂರ್ಣಗೊಳಿಸಿ ಅದಕ್ಕೆ ಬಣ್ಣ ಹಚ್ಚುವ ಮೊದಲು ಪೊಲೀಸರು ಅವರನ್ನು ಹಿಡಿದು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿರುವ ವಾಹನದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅದಕ್ಕೆ ನೆಟ್ಟಿಗರಿಂದ ಸಾಕಷ್ಟು ಕಾಮೆಂಟ್ಗಳು ಬಂದಿವೆ.
ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ, ಇಬ್ಬರು ಸಹೋದರರು ಜುಗಾಡ್ ತಂತ್ರ ಬಳಸಿ ವ್ಯಾಗನ್ ಆರ್ ಕಾರನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ್ದಾರೆ. ಪೊಲೀಸರು ಅವರನ್ನು ಹಿಡಿದು ಅದನ್ನು ವಶಪಡಿಸಿಕೊಂಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.



ಹೆಲಿಕಾಪ್ಟರ್ನ ರೋಟರ್ ಬ್ಲೇಡ್ ಅನ್ನು ಕಾರಿನ ಮೇಲ್ಛಾವಣಿಗೆ ವೆಲ್ಡ್ ಮಾಡಲಾಗಿದೆ ಮತ್ತು ಟೈಲ್ ರೋಟರ್ ಅನ್ನು ಕಾರಿನ ಬೂ ಟ್ಗೆ ವೆಲ್ಡ್ ಮಾಡಿರುವುದು ವೀಡಿಯೊದಲ್ಲಿ ಕಾಣುತ್ತದೆ. ಅಂಬೇಡ್ಕರ್ ನಗರದ ಪೊಲೀಸ್ ಠಾಣೆಯ ಹೊರಗೆ ನಿಲ್ಲಿಸಿರುವ ವಾಹನದ ಸುತ್ತಲೂ ಜನರು ಸೇರುತ್ತಿದ್ದಾರೆ. ಹೀಗಾಗಿ ಅಲ್ಲಿಯೂ ಅದಕ್ಕೆ ಪೊಲೀಸರು ರಕ್ಷಣೆ ಕೊಡುವಂತಾಗಿದೆ.
Two brothers in Uttar Pradesh’s Ambedkar Nagar converted Maruti Suzuki Wagon R into a helicopter. However, before they could complete their project and paint the vehicle, the police caught them and seized their creation. A video of the vehicle in police custody has surfaced on social media, which has attracted a lot of comments from netizens.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm