ಬ್ರೇಕಿಂಗ್ ನ್ಯೂಸ್
19-03-24 10:43 pm HK News Desk ದೇಶ - ವಿದೇಶ
ಲಖನೌ, ಮಾ 18: ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಇಬ್ಬರು ಸಹೋದರರು ಮಾರುತಿ ಸುಜುಕಿ ವ್ಯಾಗನ್ ಆರ್ ಕಾರನ್ನು ಅನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿ ಸುದ್ದಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ಯೋಜನೆಯನ್ನು ಪೂರ್ಣಗೊಳಿಸಿ ಅದಕ್ಕೆ ಬಣ್ಣ ಹಚ್ಚುವ ಮೊದಲು ಪೊಲೀಸರು ಅವರನ್ನು ಹಿಡಿದು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿರುವ ವಾಹನದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅದಕ್ಕೆ ನೆಟ್ಟಿಗರಿಂದ ಸಾಕಷ್ಟು ಕಾಮೆಂಟ್ಗಳು ಬಂದಿವೆ.
ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ, ಇಬ್ಬರು ಸಹೋದರರು ಜುಗಾಡ್ ತಂತ್ರ ಬಳಸಿ ವ್ಯಾಗನ್ ಆರ್ ಕಾರನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ್ದಾರೆ. ಪೊಲೀಸರು ಅವರನ್ನು ಹಿಡಿದು ಅದನ್ನು ವಶಪಡಿಸಿಕೊಂಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.



ಹೆಲಿಕಾಪ್ಟರ್ನ ರೋಟರ್ ಬ್ಲೇಡ್ ಅನ್ನು ಕಾರಿನ ಮೇಲ್ಛಾವಣಿಗೆ ವೆಲ್ಡ್ ಮಾಡಲಾಗಿದೆ ಮತ್ತು ಟೈಲ್ ರೋಟರ್ ಅನ್ನು ಕಾರಿನ ಬೂ ಟ್ಗೆ ವೆಲ್ಡ್ ಮಾಡಿರುವುದು ವೀಡಿಯೊದಲ್ಲಿ ಕಾಣುತ್ತದೆ. ಅಂಬೇಡ್ಕರ್ ನಗರದ ಪೊಲೀಸ್ ಠಾಣೆಯ ಹೊರಗೆ ನಿಲ್ಲಿಸಿರುವ ವಾಹನದ ಸುತ್ತಲೂ ಜನರು ಸೇರುತ್ತಿದ್ದಾರೆ. ಹೀಗಾಗಿ ಅಲ್ಲಿಯೂ ಅದಕ್ಕೆ ಪೊಲೀಸರು ರಕ್ಷಣೆ ಕೊಡುವಂತಾಗಿದೆ.
Two brothers in Uttar Pradesh’s Ambedkar Nagar converted Maruti Suzuki Wagon R into a helicopter. However, before they could complete their project and paint the vehicle, the police caught them and seized their creation. A video of the vehicle in police custody has surfaced on social media, which has attracted a lot of comments from netizens.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm