ಬ್ರೇಕಿಂಗ್ ನ್ಯೂಸ್
19-03-24 10:43 pm HK News Desk ದೇಶ - ವಿದೇಶ
ಲಖನೌ, ಮಾ 18: ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಇಬ್ಬರು ಸಹೋದರರು ಮಾರುತಿ ಸುಜುಕಿ ವ್ಯಾಗನ್ ಆರ್ ಕಾರನ್ನು ಅನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿ ಸುದ್ದಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ಯೋಜನೆಯನ್ನು ಪೂರ್ಣಗೊಳಿಸಿ ಅದಕ್ಕೆ ಬಣ್ಣ ಹಚ್ಚುವ ಮೊದಲು ಪೊಲೀಸರು ಅವರನ್ನು ಹಿಡಿದು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿರುವ ವಾಹನದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅದಕ್ಕೆ ನೆಟ್ಟಿಗರಿಂದ ಸಾಕಷ್ಟು ಕಾಮೆಂಟ್ಗಳು ಬಂದಿವೆ.
ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ, ಇಬ್ಬರು ಸಹೋದರರು ಜುಗಾಡ್ ತಂತ್ರ ಬಳಸಿ ವ್ಯಾಗನ್ ಆರ್ ಕಾರನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ್ದಾರೆ. ಪೊಲೀಸರು ಅವರನ್ನು ಹಿಡಿದು ಅದನ್ನು ವಶಪಡಿಸಿಕೊಂಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.



ಹೆಲಿಕಾಪ್ಟರ್ನ ರೋಟರ್ ಬ್ಲೇಡ್ ಅನ್ನು ಕಾರಿನ ಮೇಲ್ಛಾವಣಿಗೆ ವೆಲ್ಡ್ ಮಾಡಲಾಗಿದೆ ಮತ್ತು ಟೈಲ್ ರೋಟರ್ ಅನ್ನು ಕಾರಿನ ಬೂ ಟ್ಗೆ ವೆಲ್ಡ್ ಮಾಡಿರುವುದು ವೀಡಿಯೊದಲ್ಲಿ ಕಾಣುತ್ತದೆ. ಅಂಬೇಡ್ಕರ್ ನಗರದ ಪೊಲೀಸ್ ಠಾಣೆಯ ಹೊರಗೆ ನಿಲ್ಲಿಸಿರುವ ವಾಹನದ ಸುತ್ತಲೂ ಜನರು ಸೇರುತ್ತಿದ್ದಾರೆ. ಹೀಗಾಗಿ ಅಲ್ಲಿಯೂ ಅದಕ್ಕೆ ಪೊಲೀಸರು ರಕ್ಷಣೆ ಕೊಡುವಂತಾಗಿದೆ.
Two brothers in Uttar Pradesh’s Ambedkar Nagar converted Maruti Suzuki Wagon R into a helicopter. However, before they could complete their project and paint the vehicle, the police caught them and seized their creation. A video of the vehicle in police custody has surfaced on social media, which has attracted a lot of comments from netizens.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 04:18 pm
Mangalore Correspondent
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm