ಬ್ರೇಕಿಂಗ್ ನ್ಯೂಸ್
21-03-24 07:58 pm HK News Desk ದೇಶ - ವಿದೇಶ
ಕಾಸರಗೋಡು, ಮಾ.21: ಕಾಸರಗೋಡು ಜಿಲ್ಲೆಯ ಗುರುಪುರಂ ಅಂಬಲತ್ತರ ಎಂಬಲ್ಲಿನ ಮನೆಯೊಂದರಲ್ಲಿ ಅಮಾನ್ಯಗೊಂಡಿರುವ 2000 ರೂ. ಮುಖಬೆಲೆಯ ಬರೋಬ್ಬರಿ 7.25 ಕೋಟಿ ರೂ. ಮೌಲ್ಯದ ನೋಟುಗಳ ರಾಶಿ ಪತ್ತೆಯಾಗಿವೆ.
ರಹಸ್ಯ ಮಾಹಿತಿ ಮೇರೆಗೆ ಅಂಬಲತ್ತರ ಸಿಐ ಕೆ.ಪರ್ಜೀಶ್ ಮತ್ತು ತಂಡ ಮನೆ ಮೇಲೆ ದಾಳಿ ನಡೆಸಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಕೆ.ಪಿ. ಬಾಬುರಾಜ್ ಎನ್ನುವವರ ಒಡೆತನದ ಮನೆಯನ್ನು ಅಬ್ದುಲ್ ರಜಾಕ್ ಎಂಬವರಿಗೆ ತಿಂಗಳಿಗೆ 7,500 ರೂ.ಗೆ ಬಾಡಿಗೆ ನೀಡಲಾಗಿತ್ತು. ಹೊಟೇಲ್ ವ್ಯಾಪಾರ ಮಾಡುವುದಾಗಿ ಹೇಳಿಕೊಂಡಿದ್ದ ರಜಾಕ್ ತನ್ನ ಕುಟುಂಬ ಸಮೇತ ಅಲ್ಲಿಯೇ ವಾಸವಿದ್ದರು. ಮೂರು ದಿನಗಳಿಂದ ಮನೆಯಲ್ಲಿ ಯಾರೂ ಇಲ್ಲದೆ ಮುಚ್ಚಲಾಗಿತ್ತು.
ಅಮಾನ್ಯಗೊಂಡ ನೋಟುಗಳನ್ನು ಪೂಜಾ ಕೊಠಡಿ, ಬೆಡ್ ರೂಂ ಗಳಲ್ಲಿ ಥರ್ಮಾಕೋಲ್ ಬಾಕ್ಸ್, ಕಾರ್ಡ್ ಬೋರ್ಡ್ ಮತ್ತು ಗೋಣಿ ಚೀಲದಲ್ಲಿ ಬಚ್ಚಿಟ್ಟಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಪಡಿಸಿಕೊಂಡ ನೋಟುಗಳ ಕ್ರಮ ಸಂಖ್ಯೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ರಜಾಕ್ಗೆ ಯಾರಾದರೂ ಸಹಚರರು ಇದ್ದಾರೆಯೇ ಎಂದು ತಿಳಿಯಲು ತನಿಖೆ ನಡೆಸುತ್ತಿದ್ದಾರೆ.
The police confiscated withdrawn currency notes of Rs 7 crore face value from a closed house in Gurupuram, Ambalathara here. Based on the secret information received by District Police Chief P B Joy, Ambalathara CI K Parjeesh raided the house and retrieved Rs 2,000 banknotes.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm