ಬ್ರೇಕಿಂಗ್ ನ್ಯೂಸ್
21-03-24 07:58 pm HK News Desk ದೇಶ - ವಿದೇಶ
ಕಾಸರಗೋಡು, ಮಾ.21: ಕಾಸರಗೋಡು ಜಿಲ್ಲೆಯ ಗುರುಪುರಂ ಅಂಬಲತ್ತರ ಎಂಬಲ್ಲಿನ ಮನೆಯೊಂದರಲ್ಲಿ ಅಮಾನ್ಯಗೊಂಡಿರುವ 2000 ರೂ. ಮುಖಬೆಲೆಯ ಬರೋಬ್ಬರಿ 7.25 ಕೋಟಿ ರೂ. ಮೌಲ್ಯದ ನೋಟುಗಳ ರಾಶಿ ಪತ್ತೆಯಾಗಿವೆ.
ರಹಸ್ಯ ಮಾಹಿತಿ ಮೇರೆಗೆ ಅಂಬಲತ್ತರ ಸಿಐ ಕೆ.ಪರ್ಜೀಶ್ ಮತ್ತು ತಂಡ ಮನೆ ಮೇಲೆ ದಾಳಿ ನಡೆಸಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಕೆ.ಪಿ. ಬಾಬುರಾಜ್ ಎನ್ನುವವರ ಒಡೆತನದ ಮನೆಯನ್ನು ಅಬ್ದುಲ್ ರಜಾಕ್ ಎಂಬವರಿಗೆ ತಿಂಗಳಿಗೆ 7,500 ರೂ.ಗೆ ಬಾಡಿಗೆ ನೀಡಲಾಗಿತ್ತು. ಹೊಟೇಲ್ ವ್ಯಾಪಾರ ಮಾಡುವುದಾಗಿ ಹೇಳಿಕೊಂಡಿದ್ದ ರಜಾಕ್ ತನ್ನ ಕುಟುಂಬ ಸಮೇತ ಅಲ್ಲಿಯೇ ವಾಸವಿದ್ದರು. ಮೂರು ದಿನಗಳಿಂದ ಮನೆಯಲ್ಲಿ ಯಾರೂ ಇಲ್ಲದೆ ಮುಚ್ಚಲಾಗಿತ್ತು.
ಅಮಾನ್ಯಗೊಂಡ ನೋಟುಗಳನ್ನು ಪೂಜಾ ಕೊಠಡಿ, ಬೆಡ್ ರೂಂ ಗಳಲ್ಲಿ ಥರ್ಮಾಕೋಲ್ ಬಾಕ್ಸ್, ಕಾರ್ಡ್ ಬೋರ್ಡ್ ಮತ್ತು ಗೋಣಿ ಚೀಲದಲ್ಲಿ ಬಚ್ಚಿಟ್ಟಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಪಡಿಸಿಕೊಂಡ ನೋಟುಗಳ ಕ್ರಮ ಸಂಖ್ಯೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ರಜಾಕ್ಗೆ ಯಾರಾದರೂ ಸಹಚರರು ಇದ್ದಾರೆಯೇ ಎಂದು ತಿಳಿಯಲು ತನಿಖೆ ನಡೆಸುತ್ತಿದ್ದಾರೆ.
The police confiscated withdrawn currency notes of Rs 7 crore face value from a closed house in Gurupuram, Ambalathara here. Based on the secret information received by District Police Chief P B Joy, Ambalathara CI K Parjeesh raided the house and retrieved Rs 2,000 banknotes.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm