ಬ್ರೇಕಿಂಗ್ ನ್ಯೂಸ್
28-11-20 10:24 am Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್.28: ನೊವೆಲ್ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.
ಡಿಸೆಂಬರ್ 31ರ ಮಧ್ಯರಾತ್ರಿವರೆಗೂ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಶುಕ್ರವಾರ ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಕೆಲ ದಿನಗಳಿಂದ ಕೊವಿಡ್ -19 ನಿಯಂತ್ರಿಸುವ ಉದ್ದೇಶದಿಂದ ಹಲವು ರೀತಿಯ ನಿಯಮಗಳನ್ನು ಜಾರಿಗೊಳಿಸಲಾಗಿತ್ತು.
"ಕಾರ್ಯಾಚರಣೆ ಮತ್ತೆ ಆರಂಭ" ಎಂಬ ಗುರಿಯನ್ನಿಟ್ಟುಕೊಂಡು ಕಾಲ ಕಾಲಕ್ಕೆ ಅಗತ್ಯವಿರುವ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡುವುದಕ್ಕೆ ಸರ್ಕಾರವು ತೀರ್ಮಾನಿಸಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳನ್ನು ತೆರೆಯುವುದಕ್ಕೆ ಈಗಾಗಲೇ ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಈ ವರ್ಷಾಂತ್ಯದವರೆಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ತೆರೆಯುವಂತಿಲ್ಲ ಎಂದು ಸರ್ಕಾರವು ಕಳೆದ ವಾರವೇ ಅಧಿಕೃತವಾಗಿ ಆದೇಶ ಹೊರಿಡಿಸಿದೆ.
ಮಹಾರಾಷ್ಟ್ರದಲ್ಲಿ ತಗ್ಗಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಮತ್ತೆ ಏರುಮುಖವಾಗಿ ಸಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 6185 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 18,08,550ಕ್ಕೆ ಏರಿಕೆಯಾಗಿದೆ.
Looking at the rising cases of coronavirus, the Maharashtra government on Friday extended the lockdown restrictions in the state till December 31. Issuing an order, the state government, however, said that the restrictions will continue in containment zones.
20-10-25 02:56 pm
HK News Desk
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm