ಬ್ರೇಕಿಂಗ್ ನ್ಯೂಸ್
21-03-24 09:48 pm HK News Desk ದೇಶ - ವಿದೇಶ
ನವದೆಹಲಿ, ಮಾ.21: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಕೊನೆಗೂ ಅರೆಸ್ಟ್ ಮಾಡಿದ್ದಾರೆ.
ತಮ್ಮನ್ನು ಬಂಧಿಸದಂತೆ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ್ದ ಹೈಕೋರ್ಟ್, ಸತತ ಸಮನ್ಸ್ ಹೊರತಾಗಿಯೂ ಅವರನ್ನು ಯಾಕೆ ಬಂಧಿಸಿಲ್ಲ ಎಂದು ಇಡಿ ಅಧಿಕಾರಿಗಳನ್ನೇ ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು, ಅಲ್ಲಿಯೇ ವಿಚಾರಣೆ ನಡೆಸಿದ್ದು ಸಮರ್ಪಕ ಉತ್ತರ ಸಿಗದ ಕಾರಣ ಬಂಧಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆ ಹಾಜರಾಗುವಂತೆ ಅರವಿಂದ್ ಕೇಜ್ರಿವಾಲ್ಗೆ ಒಂಬತ್ತು ಬಾರಿ ಸಮನ್ಸ್ ಜಾರಿ ಮಾಡಿದ್ದರು. ಸತತ ಸಮನ್ಸ್ ನೀಡಿದ್ದರೂ ಕೇಜ್ರಿವಾಲ್ ವಿಚಾರಣೆಗೆ ಹಾಜಾಗದೆ ತಪ್ಪಿಸಿಕೊಂಡಿದ್ದರು. ಇಡಿ ಮುಂದೆ ಹಾಜರಾಗಲು ನಿರಾಕರಿಸಿದ್ದ ಕೇಜ್ರಿವಾಲ್, ಇಡಿ ಸಮನ್ಸ್ ಕಾನೂನುಬಾಹಿರ ಎಂದಿದ್ದರು. ನಾಲ್ಕು ತಿಂಗಳ ಜಟಾಪಟಿ ಬಳಿಕ ಕಡೆಗೂ ಇಡಿ ಅಧಿಕಾರಿಗಳು ಮುಖ್ಯಮಂತ್ರಿಯನ್ನೇ ಬಂಧಿಸಿರುವುದು ವಿಶೇಷ.
Delhi Chief Minister Arvind Kejriwal was arrested by the Enforcement Directorate (ED) on March 21 night in an Excise policy-linked money laundering case, officials said.The arrest, the first of a sitting Chief Minister, came hours after the Delhi High Court refused to grant protection to Mr. Kejriwal from any coercive action by the agency.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm