ಬ್ರೇಕಿಂಗ್ ನ್ಯೂಸ್
21-03-24 09:48 pm HK News Desk ದೇಶ - ವಿದೇಶ
ನವದೆಹಲಿ, ಮಾ.21: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಕೊನೆಗೂ ಅರೆಸ್ಟ್ ಮಾಡಿದ್ದಾರೆ.
ತಮ್ಮನ್ನು ಬಂಧಿಸದಂತೆ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ್ದ ಹೈಕೋರ್ಟ್, ಸತತ ಸಮನ್ಸ್ ಹೊರತಾಗಿಯೂ ಅವರನ್ನು ಯಾಕೆ ಬಂಧಿಸಿಲ್ಲ ಎಂದು ಇಡಿ ಅಧಿಕಾರಿಗಳನ್ನೇ ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು, ಅಲ್ಲಿಯೇ ವಿಚಾರಣೆ ನಡೆಸಿದ್ದು ಸಮರ್ಪಕ ಉತ್ತರ ಸಿಗದ ಕಾರಣ ಬಂಧಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆ ಹಾಜರಾಗುವಂತೆ ಅರವಿಂದ್ ಕೇಜ್ರಿವಾಲ್ಗೆ ಒಂಬತ್ತು ಬಾರಿ ಸಮನ್ಸ್ ಜಾರಿ ಮಾಡಿದ್ದರು. ಸತತ ಸಮನ್ಸ್ ನೀಡಿದ್ದರೂ ಕೇಜ್ರಿವಾಲ್ ವಿಚಾರಣೆಗೆ ಹಾಜಾಗದೆ ತಪ್ಪಿಸಿಕೊಂಡಿದ್ದರು. ಇಡಿ ಮುಂದೆ ಹಾಜರಾಗಲು ನಿರಾಕರಿಸಿದ್ದ ಕೇಜ್ರಿವಾಲ್, ಇಡಿ ಸಮನ್ಸ್ ಕಾನೂನುಬಾಹಿರ ಎಂದಿದ್ದರು. ನಾಲ್ಕು ತಿಂಗಳ ಜಟಾಪಟಿ ಬಳಿಕ ಕಡೆಗೂ ಇಡಿ ಅಧಿಕಾರಿಗಳು ಮುಖ್ಯಮಂತ್ರಿಯನ್ನೇ ಬಂಧಿಸಿರುವುದು ವಿಶೇಷ.
Delhi Chief Minister Arvind Kejriwal was arrested by the Enforcement Directorate (ED) on March 21 night in an Excise policy-linked money laundering case, officials said.The arrest, the first of a sitting Chief Minister, came hours after the Delhi High Court refused to grant protection to Mr. Kejriwal from any coercive action by the agency.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm