ಬ್ರೇಕಿಂಗ್ ನ್ಯೂಸ್
25-03-24 11:09 pm HK News Desk ದೇಶ - ವಿದೇಶ
ಹೈದರಾಬಾದ್, ಮಾ.25: ಲೋಕಸಭೆ ಚುನಾವಣೆಗೂ ಮುನ್ನ ತೆಲಂಗಾಣದಲ್ಲಿ ಪೊಲೀಸ್ ಅಧಿಕಾರಿಗಳ ಫೋನ್ ಕದ್ದಾಲಿಕೆ ಪ್ರಕರಣ ರಾಹಕೀಯ ಬಿರುಗಾಳಿ ಎಬ್ಬಿಸಿದೆ. ಗುಪ್ತಚರ ದಳದ ಮಾಜಿ ಮುಖ್ಯಸ್ಥ ಡಾ. ಟಿ ಪ್ರಭಾಕರ್ ರಾವ್ ಅವರನ್ನು ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಮಾಡಿದ್ದು ಇದರ ಬೆನ್ನಲ್ಲೇ ತಲೆಮರೆಸಿಕೊಂಡಿದ್ದಾರೆ.
ಪ್ರಭಾಕರ್ ರಾವ್ ಸದ್ಯ ಅಮೆರಿಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಹಿಂದಿನ ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿಪಕ್ಷ ನಾಯಕರ ಫೋನ್ಗಳನ್ನು ಅಕ್ರಮವಾಗಿ ಕದ್ದಾಲಿಕೆ ಮಾಡುವ ಮೂಲಕ ದತ್ತಾಂಶಗಳನ್ನು ಸಂಗ್ರಹಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಹೈದರಾಬಾದ್ನಲ್ಲಿ ಪ್ರಭಾಕರ್ ರಾವ್ ಅವರ ಮನೆ, ಐ ನ್ಯೂಸ್ ಎಂಬ ತೆಲುಗು ಟಿವಿ ವಾಹಿನಿಯನ್ನು ನಡೆಸುತ್ತಿರುವ ಶ್ರವಣ್ ರಾವ್ ಅವರ ನಿವಾಸ ಸೇರಿದಂತೆ ಸುಮಾರು ಹನ್ನೆರಡು ಇತರ ಸ್ಥಳಗಳನ್ನು ಹುಡುಕಾಟ ನಡೆಸಲಾಗಿದೆ. ಶ್ರವಣ್ ರಾವ್ ಕೂಡ ದೇಶ ತೊರೆದಿದ್ದಾರೆ ಎಂದು ನಂಬಲಾಗಿದ್ದು, ಇಸ್ರೇಲ್ನಿಂದ ಫೋನ್ ಟ್ಯಾಪಿಂಗ್ ಉಪಕರಣಗಳನ್ನು ತರಿಸಿ ಸರ್ವರ್ಗಳನ್ನು ಸ್ಥಾಪಿಸಲು ಇವರು ಸಹಾಯ ಮಾಡಿದ್ದಾರೆ ಎನ್ನಲಾಗಿದೆ.
ಪ್ರಕರಣದಲ್ಲಿ ಈಗಾಗಲೇ ಮೂವರು ಐಪಿಎಸ್ ದರ್ಜೆ ಅಧಿಕಾರಿಗಳನ್ನು ಬಂಧಿಸಲಾಗಿದೆ. ಹೆಚ್ಚುವರಿ ಎಸ್ಪಿಗಳಾದ ಭುಜಂಗ ರಾವ್, ತಿರುಪತಣ್ಣ, ಮತ್ತು ಡಿವೈಎಸ್ಪಿ ಪ್ರಣೀತ್ ರಾವ್ ಅವರನ್ನು ಈಗಾಗಲೇ ಬಂಧಿಸಲಾಗಿದೆ. ಭುಜಂಗ ರಾವ್ ಮತ್ತು ತಿರುಪತಣ್ಣ ಖಾಸಗಿ ವ್ಯಕ್ತಿಗಳ ಮೇಲೆ ಅಕ್ರಮವಾಗಿ ನಿಗಾ ವಹಿಸಿ ಸಾಕ್ಷ್ಯ ನಾಶಪಡಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Former Telangana Intelligence Bureau chief T Prabhakhar Rao has been named as Accused No 1 in the phone-tapping case that has roiled the state ahead of a general election. Mr Rao - on whose order reams of electronic data is said to have been gathered by illegally tapping the phones of opposition leaders during the earlier BRS government led by K Chandrashekar Rao - is reportedly in the United States. A look-out notice has been issued in his name.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm